25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಪಡ್ಡಂದಡ್ಕ ಮದರಸದಲ್ಲಿ ಗಣರಾಜ್ಯೋತ್ಸವ


ವೇಣೂರು: ಇಲ್ಲಿನ ಪಡ್ಡಂದಡ್ಕ ಮುನವ್ವರುಲ್ ಇಸ್ಲಾಮ್ ಮದರಸದಲ್ಲಿ 76 ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಮಸೀದಿಯ ಕಾರ್ಯದರ್ಶಿ ರಫೀಕ್ ಪಡ್ಡ ಧ್ವಜಾರೋಹಣ ಗೈದರು. ಧರ್ಮ ಗುರುಗಳಾದ ಝುಬೈರ್ ದಾರಿಮಿ ಅಝ್ಹರಿ, ಹೆಚ್. ಮುಹಮ್ಮದ್ ವೇಣೂರು ಸಂದೇಶ ನೀಡಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ನಾಸಿರ್ ಚಮ್ಮ, ಪಿ.ಎಸ್. ಅಬ್ದುಲ್ ಸಲಾಂ, ಸಯ್ಯಿದ್ ಶರಫುದ್ದೀನ್ ತಙಲ್, ಸಾಬಿತ್ ಫೈಝಿ, ನಝೀರ್ ಹನೀಫಿ, ಮದರಸದ ವಿದ್ಯಾರ್ಥಿಗಳು ಸೇರಿ ಹಲವರು ಭಾಗವಹಿಸಿದ್ದರು.

Related posts

ರಾಜ್ಯ ಸರ್ಕಾರ ವಿರುದ್ಧ ಬೃಹತ್ ಪ್ರತಿಭಟನೆ ಮಲವಂತಿಗೆ ಗ್ರಾ.ಪಂ ಎದುರು ಪ್ರತಿಭಟನೆ

Suddi Udaya

ಸೂಪರ್ ಕ್ಯಾರಿ ಟರ್ಬೋ ವಾಹನ ದಲ್ಲಿ ಹಿಂಸಾತ್ಮಕವಾಗಿ 3 ಜಾನುವಾರುಗಳ ಅಕ್ರಮ ಸಾಗಾಟ: ವಾಹನ ಸಹಿತ ಇಬ್ಬರ ಬಂಧನ

Suddi Udaya

ಬೆಳಾಲು : ವಿಶ್ವಕರ್ಮ ಸಂಘದ ಪೂರ್ವಭಾವಿ ಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಗುರುವಾಯನಕೆರೆ ನವಶಕ್ತಿ ಮನೆಗೆ ವಿಧಾನಪರಿಷತ್ ಅಭ್ಯರ್ಥಿ ಕಿಶೋರ್ ಕುಮಾರ್ ಬೇಟಿ

Suddi Udaya

ಪ್ರೇರಣಾ ಹೆಗ್ಗಡೆ ವಾಹಿನಿ ಅಸ್ತಿತ್ವಕ್ಕೆ

Suddi Udaya

ಬಳಂಜ: ಇಂದು (ಮಾ.2) ಶ್ರೀ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕ ಅಗೇಲು ಸೇವೆ

Suddi Udaya
error: Content is protected !!