25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಬೆಳ್ತಂಗಡಿ ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಗಣರಾಜ್ಯೋತ್ಸವ

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಗಣರಾಜ್ಯೋತ್ಸವ ಕಾರ್ಯಕ್ರಮ ಜ. 26 ರಂದು ತಾಲೂಕು ಆಡಳಿತ ಸೌಧ ಆವರಣದಲ್ಲಿ ನಡೆಯಿತು.

ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಆಂಟೋನಿ ಟಿ. ಪಿ., ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ಕೆ. ಹಾಗೂ ಇಲಾಖಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ: ಕೋಟ್ಯಾಂತರ ರೂ. ದುರುಪಯೋಗ: ಡಿ.ಆರ್ ಹಾಗೂ ಎಸ್.ಪಿಗೆ ದೂರು

Suddi Udaya

ನ.1 ರಿಂದ 3 ರ ವರೆಗೆ ಕಾಶಿಪಟ್ಣದಾರುನ್ನೂರ್ ಎಜುಕೇಶನ್ ಸೆಂಟರ್ ಇದರ ದಶಮಾನೋತ್ಸವ ಸಂಭ್ರಮ: ಧಾರ್ಮಿಕ ಪದವಿ ಪ್ರದಾನ ಸಮಾರಂಭ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಬಂದಾರು ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.

Suddi Udaya

ಕೊಯ್ಯೂರು ದೆಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಷಡಾಧಾರ ಪ್ರತಿಷ್ಠೆ, ಗರ್ಭನ್ಯಾಸ

Suddi Udaya
error: Content is protected !!