22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ಆಂತರಿಕ ಗುಣಮಟ್ಟ ಭರವಸಕೋಶ, ವಿದ್ಯಾರ್ಥಿ ಪ್ರತಿಭಾ ವೇದಿಕೆ, ರಾಷ್ಟ್ರೀಯ ಸೇವಾ ಯೋಜನೆ, ಎನ್.ಸಿ.ಸಿ. ಘಟಕ, ಯುವ ರೆಡ್ ಕ್ರಾಸ್ ಘಟಕ ಹಾಗೂ ರೋವರ್ಸ್ ರೇಂಜರ್ಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಗಣರಾಜ್ಯ ದಿನವನ್ನು ಆಚರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರು ಧ್ವಜಾರೋಹಣವನ್ನು ನೆರವೇರಿಸಿ ಭಾರತ ಗಣತಂತ್ರವಾದ ವಿಶೇಷತೆಯನ್ನು ಸವಿವರವಾಗಿ ತಿಳಿಸಿದರು.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರಾಧಾಕೃಷ್ಣ ಹೆಚ್ ಬಿ, ಕಾರ್ಯಕ್ರಮ ನಿರ್ವಹಿಸಿದರು. ತದನಂತರ ರಾಷ್ಟ್ರೀಯ ಸೇವಾ ಯೋಜನೆಯ ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನವನ್ನು ನಡೆಸಲಾಯಿತು.

Related posts

ಸುಬ್ರಹ್ಮಣ್ಯದಲ್ಲಿದ್ದ ನಿರ್ಗತಿಕ ಬೆಂಗಳೂರಿನ ಜನ ಸ್ನೇಹಿ ಕೇಂದ್ರಕ್ಕೆ

Suddi Udaya

ಉಜಿರೆಯಲ್ಲಿ ಸರಣಿ ಅಪಘಾತ: ಹಲವು ವಾಹನಗಳು ಜಖಂ

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ

Suddi Udaya

ಸವಣಾಲು ದೇವಕಿ ಆಚಾರ್ಯ ಹೃದಯಘಾತದಿಂದ ನಿಧನ

Suddi Udaya

ನವೀಕೃತ ಯೂನಿಯನ್ ಬ್ಯಾಂಕ್ ಉಜಿರೆ ಶಾಖೆಯ ಉದ್ಘಾಟನೆ

Suddi Udaya

ಕಂಡವರ ಮನದಲ್ಲಿ ಶ್ರೀ ವಿಶ್ವೇಶತೀರ್ಥರು.ಟಿ ನಾರಾಯಣ ಭಟ್ ರಾಮ ಕುಂಜ ಇವರ ಕೃತಿ ಬಿಡುಗಡೆ.

Suddi Udaya
error: Content is protected !!