23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ, ಚಾರ್ಮಾಡಿ ವಲಯ : ಸ್ವ ಜಾತಿ ಬಾಂಧವರ ಮಾಗಣೆ ಮಟ್ಟದ ಹೊನಲು ಬೆಳಕಿನ ಹಗ್ಗಜಗ್ಗಾಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

ಚಾರ್ಮಾಡಿ: ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ, ಚಾರ್ಮಾಡಿ ವಲಯ ಇದರ ಆಶ್ರಯದಲ್ಲಿ, ಸ್ವ ಜಾತಿ ಬಾಂಧವರ ಮಾಗಣೆ ಮಟ್ಟದ ಹೊನಲು ಬೆಳಕಿನ ಹಗ್ಗಜಗ್ಗಾಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಡಾ. ಅಣ್ಣಯ್ಯ ಕುಲಾಲ್ ಉಲ್ತೂರು
ಉದ್ಘಾಟಿಸಿದರು. ನಿವೃತ್ತ ಕಂದಾಯ ನಿರೀಕ್ಷಕ ಪದ್ಮಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Related posts

ಮಡಂತ್ಯಾರು ವಲಯದ ಮಚ್ಚಿನ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮದ ವೀಕ್ಷಣೆ

Suddi Udaya

ಅಂತರಾಷ್ಟ್ರೀಯ ಸೀನಿಯರ್ ಚೇಂಬರ್ ದಿನಾಚರಣೆ

Suddi Udaya

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya

ಇಂದಬೆಟ್ಟು: ದಿ| ತುಷಾರ್ ರಿಗೆ ಹಿತೈಷಿಗಳಿಂದ ನುಡಿನಮನ

Suddi Udaya

ಕೊಯ್ಯೂರು ಸ .ಹಿ ಪ್ರಾ. ಶಾಲೆ ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya
error: Content is protected !!