April 15, 2025
Uncategorized

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುರುವಾಯನಕೆರೆಯಲ್ಲಿ 76ನೇ ಗಣರಾಜ್ಯೋತ್ಸವ

ಗುರುವಾಯನಕೆರೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುರುವಾಯನಕೆರೆಯಲ್ಲಿ 76ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ಹಾಜಿ ಅಬ್ದುಲ್ ಲತೀಫ್ ರವರು ನೆರವೇರಿಸಿದರು. ಕುವೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಭಾರತಿ S.ಶೆಟ್ಟಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ.ಇಂತಿಯಾಜ್ ಹಾಗೂ ಪಂಚಾಯಿತಿನ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ನಮ್ಮ ಶಾಲಾ ಎಸ್‌.ಡಿ.ಎಂ.ಸಿ ಸದಸ್ಯರು, ಪೋಷಕರು, ಹಿರಿಯ ವಿದ್ಯಾರ್ಥಿಗಳು, ಶಿಕ್ಷಕ ವೃಂದದವರು ಅಡುಗೆಯವರು ಮಕ್ಕಳು ಹಾಜರಿದ್ದರು. ಮುಖ್ಯ ಶಿಕ್ಷಕಿ ಶ್ರೀಮತಿ ಉಮಾ .ಯನ್ ಎಲ್ಲರನ್ನು ಸ್ವಾಗತಿಸಿದರು. ಹಿರಿಯ ವಿದ್ಯಾರ್ಥಿ ಸಲೀಂ ರವರು ಗಣರಾಜ್ಯೋತ್ಸವದ ಬಗ್ಗೆ ಭಾಷಣ ಮಾಡಿದರು. ಮಕ್ಕಳಿಂದ ಪಥ ಸಂಚಲನ ನಡೆಯಿತು. ಶಿಕ್ಷಕಿ ವೇರೋನಿಕಾ ಎ ಧನ್ಯವಾದವಿತ್ತರು.

Related posts

ನವ ಭಾರತ’ ಸಂಘಟನೆಯ ಆಶ್ರಯದಲ್ಲಿ ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂಸ್ಕಾರ ಶಿಬಿರದ ಉದ್ಘಾಟನೆ

Suddi Udaya

ಆ.4: ಆಟಿ ಅಮಾವಾಸ್ಯೆ ಪ್ರಯುಕ್ತ ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಆಟಿದ ಕಷಾಯ ವಿತರಣೆ

Suddi Udaya

ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಜು.31 ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೊಕ್ಕಾಡಿ ಸೇವಾ ನಿವೃತ್ತಿ: ನಿವೃತ್ತಿಯಂದು ಶಿಷ್ಯರಿಂದ ಅಕ್ಷರದ ಗುರು ಕಾಣಿಕೆ

Suddi Udaya

ಕಾಯರ್ತಡ್ಕ ವಿ.ಹಿಂ.ಪ. ಬಜರಂಗದಳ ಗ್ರಾಮ ಸಮಿತಿ ವತಿಯಿಂದ ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನ ಆಚರಣೆ

Suddi Udaya

ವೃತ್ತಿ ಕೀಳರಿಮೆ ಬೇಡ, ಗೌರವವನ್ನು ಬೆಳೆಸಿಕೊಳ್ಳಿ : ಡಿ ಹರ್ಷೇಂದ್ರ ಕುಮಾರ್

Suddi Udaya
error: Content is protected !!