23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುರುವಾಯನಕೆರೆಯಲ್ಲಿ 76ನೇ ಗಣರಾಜ್ಯೋತ್ಸವ

ಗುರುವಾಯನಕೆರೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುರುವಾಯನಕೆರೆಯಲ್ಲಿ 76ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ಹಾಜಿ ಅಬ್ದುಲ್ ಲತೀಫ್ ರವರು ನೆರವೇರಿಸಿದರು. ಕುವೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಭಾರತಿ S.ಶೆಟ್ಟಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ.ಇಂತಿಯಾಜ್ ಹಾಗೂ ಪಂಚಾಯಿತಿನ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ನಮ್ಮ ಶಾಲಾ ಎಸ್‌.ಡಿ.ಎಂ.ಸಿ ಸದಸ್ಯರು, ಪೋಷಕರು, ಹಿರಿಯ ವಿದ್ಯಾರ್ಥಿಗಳು, ಶಿಕ್ಷಕ ವೃಂದದವರು ಅಡುಗೆಯವರು ಮಕ್ಕಳು ಹಾಜರಿದ್ದರು. ಮುಖ್ಯ ಶಿಕ್ಷಕಿ ಶ್ರೀಮತಿ ಉಮಾ .ಯನ್ ಎಲ್ಲರನ್ನು ಸ್ವಾಗತಿಸಿದರು. ಹಿರಿಯ ವಿದ್ಯಾರ್ಥಿ ಸಲೀಂ ರವರು ಗಣರಾಜ್ಯೋತ್ಸವದ ಬಗ್ಗೆ ಭಾಷಣ ಮಾಡಿದರು. ಮಕ್ಕಳಿಂದ ಪಥ ಸಂಚಲನ ನಡೆಯಿತು. ಶಿಕ್ಷಕಿ ವೇರೋನಿಕಾ ಎ ಧನ್ಯವಾದವಿತ್ತರು.

Related posts

ಡಿಕೆ ಶಿವಕುಮಾರ್‌ ಬಣ, ಇದೀಗ ಮತ್ತೆ ಬಹಿರಂಗವಾಗಿ ತಮ್ಮ ನಾಯಕರ ಪರ ಲಾಬಿ ಆರಂಭಿಸಿದೆ

Suddi Udaya

ಅ.4-5: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ ಶಿಬಿರ

Suddi Udaya

ಪಣಕಜೆಯ ಸಬರಬೈಲು ಎಂಬಲ್ಲಿ ಕಾರಿಗೆ ಡಿಕ್ಕಿ ಹೊಡೆದ ಪಿಕಪ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿಸ್ತರಿಸಿದ ಅನ್ನಪೂರ್ಣ ಮೇಲಂತಸ್ತಿನ ಸುಸಜ್ಜಿತ ವ್ಯವಸ್ಥೆಗಳನ್ನೊಳಗೊಂಡ ಭೋಜನಾಲಯದ ಲೋಕಾಪ೯ಣೆ

Suddi Udaya

ಬಿಜೆಪಿ ಯುವ ಮೋರ್ಚಾ ಲಾಯಿಲ ಮಹಾಶಕ್ತಿ ಕೇಂದ್ರದ ಸಂಚಾಲಕರಾಗಿ ಮೇಘರಾಜ್

Suddi Udaya

ಜು.8 : ಬೆಳ್ತಂಗಡಿ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರಿಗೆ ಅಭಿನಂದನೆ

Suddi Udaya
error: Content is protected !!