July 23, 2026
Uncategorized

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುರುವಾಯನಕೆರೆಯಲ್ಲಿ 76ನೇ ಗಣರಾಜ್ಯೋತ್ಸವ

ಗುರುವಾಯನಕೆರೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುರುವಾಯನಕೆರೆಯಲ್ಲಿ 76ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ಹಾಜಿ ಅಬ್ದುಲ್ ಲತೀಫ್ ರವರು ನೆರವೇರಿಸಿದರು. ಕುವೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಭಾರತಿ S.ಶೆಟ್ಟಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ.ಇಂತಿಯಾಜ್ ಹಾಗೂ ಪಂಚಾಯಿತಿನ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ನಮ್ಮ ಶಾಲಾ ಎಸ್‌.ಡಿ.ಎಂ.ಸಿ ಸದಸ್ಯರು, ಪೋಷಕರು, ಹಿರಿಯ ವಿದ್ಯಾರ್ಥಿಗಳು, ಶಿಕ್ಷಕ ವೃಂದದವರು ಅಡುಗೆಯವರು ಮಕ್ಕಳು ಹಾಜರಿದ್ದರು. ಮುಖ್ಯ ಶಿಕ್ಷಕಿ ಶ್ರೀಮತಿ ಉಮಾ .ಯನ್ ಎಲ್ಲರನ್ನು ಸ್ವಾಗತಿಸಿದರು. ಹಿರಿಯ ವಿದ್ಯಾರ್ಥಿ ಸಲೀಂ ರವರು ಗಣರಾಜ್ಯೋತ್ಸವದ ಬಗ್ಗೆ ಭಾಷಣ ಮಾಡಿದರು. ಮಕ್ಕಳಿಂದ ಪಥ ಸಂಚಲನ ನಡೆಯಿತು. ಶಿಕ್ಷಕಿ ವೇರೋನಿಕಾ ಎ ಧನ್ಯವಾದವಿತ್ತರು.

Related posts

ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಮಂಜುನಾಥ್ ರವರಿಗೆ ಮೇಲಂತಬೆಟ್ಟು ಭಗವತಿ ಕ್ಷೇತ್ರದಲ್ಲಿ ಗೌರವಾರ್ಪಣೆ

Suddi Udaya

ಫೇಸ್‌ಬುಕ್ ಖಾತೆಯಲ್ಲಿ ಪೊಸ್ಟ್ ಹಾಕಿ ಮಾನಹಾನಿ ಆರೋಪ:ಯುವತಿ ದೂರು: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸರ್ಕಾರಿ ನೌಕರರಿಗೆ ಆರ್‌ಎಸ್‌ಎಸ್‌ ಗೆ ಸೇರುವ ಅವಕಾಶ, ನಿಷೇಧವನ್ನು ಕೊನೆಗೊಳಿಸಿದ ಮೋದಿ ಸರ್ಕಾರ

Suddi Udaya

ಬೆಳ್ತಂಗಡಿ ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ – ಸಾಧಕ ವಿದ್ಯಾರ್ಥಿಗೆ ಸನ್ಮಾನ

Suddi Udaya

ಮಾಲಾಡಿ: ಜ್ವರದಿಂದ ಬಳಲಿ ಯುವಕ ಮೃತ್ಯು

Suddi Udaya

ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ಪೋಷಕರಿಂದ ಶ್ರಮದಾನ 

Suddi Udaya
error: Content is protected !!