30.2 C
ಪುತ್ತೂರು, ಬೆಳ್ತಂಗಡಿ
June 7, 2025
Uncategorized

ಚಾರ್ಮಾಡಿ ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗದ ವತಿಯಿಂದ ಹಗ್ಗ ಜಗ್ಗಾಟ ಪಂದ್ಯಾಟ ಹಾಗೂ ನೃತ್ಯ ಸ್ಪರ್ಧೆ

ಚಾರ್ಮಾಡಿ: ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ (ರಿ) ಚಾರ್ಮಾಡಿ ವಲಯ ಇವರ ವತಿಯಿಂದ ಜ. 25ರಂದು ನಡೆದ ಸ್ವಜಾತಿ ಬಾಂಧವರ ಮಾಗಣೆ ಮಟ್ಟದ ಹೊನಲು ಬೆಳಕಿನ ಪುರುಷರ ಹಾಗೂ ಮಹಿಳೆಯರ (7 + I) ಮುಕ್ತ ಗ್ರಿಪ್ ಮಾದರಿಯ ಹಗ್ಗ ಜಗ್ಗಾಟ ಪಂದ್ಯಾಟ ಹಾಗೂ ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಿದ ರಾಜನ್ ಶ್ರೀ ಕುಂಬಾರರ ಸಂಘ ವಿವೇಕಾನಂದ ನಗರ, ಗಾಂಧಿನಗರ ಕಕ್ಕೆಜಾಲು, ಪುತ್ರಬೈಲು, ಮೇಲಿನ ಕೊಪ್ಪ ಲಾಯಿಲದ ಸದಸ್ಯರು ಮೂರು ಸ್ಪರ್ಧೆಗಳಲ್ಲಿ ಪ್ರಥಮ ಬಹುಮಾನವನ್ನು ತನ್ನದಾಗಿಸಿ ಕೊಂಡಿದ್ದಾರೆ.

Related posts

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ನವದುರ್ಗ ಲೇಖನ ಯಜ್ಞ ಕುರಿತು ಮಾಹಿತಿ

Suddi Udaya

ಸುಲ್ಕೇರಿ ಅಂಗನವಾಡಿಯ ಹಳೆ ವಿದ್ಯಾರ್ಥಿನಿಯ ಪೋಷಕರಿಂದ ಸಾವಯವ ತರಕಾರಿ ಗಿಡಗಳ ಹಸ್ತಾಂತರ

Suddi Udaya

ಕಾಂಗ್ರೆಸ್‌’ಗೆ ಗೆಲುವಿನ ಗ್ಯಾರಂಟಿ ನೀಡಿದ ಜನತೆ ರಕ್ಷಿತ್ ಶಿವರಾಂ

Suddi Udaya

ಬೆಳಾಲು ಗ್ರಾ.ಪಂ. ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಕಾಂಗ್ರೆಸ್ ಸೇರ್ಪಡೆ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘಗಳ ಸಹಯೋಗದಲ್ಲಿ ಸ್ವಚ್ಛತಾ ಅಭಿಯಾನದ ಬೀದಿ ನಾಟಕ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ

Suddi Udaya
error: Content is protected !!