25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಪಡ್ಡಂದಡ್ಕ ಮದರಸದಲ್ಲಿ ಗಣರಾಜ್ಯೋತ್ಸವ


ವೇಣೂರು: ಇಲ್ಲಿನ ಪಡ್ಡಂದಡ್ಕ ಮುನವ್ವರುಲ್ ಇಸ್ಲಾಮ್ ಮದರಸದಲ್ಲಿ 76 ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಮಸೀದಿಯ ಕಾರ್ಯದರ್ಶಿ ರಫೀಕ್ ಪಡ್ಡ ಧ್ವಜಾರೋಹಣ ಗೈದರು. ಧರ್ಮ ಗುರುಗಳಾದ ಝುಬೈರ್ ದಾರಿಮಿ ಅಝ್ಹರಿ, ಹೆಚ್. ಮುಹಮ್ಮದ್ ವೇಣೂರು ಸಂದೇಶ ನೀಡಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ನಾಸಿರ್ ಚಮ್ಮ, ಪಿ.ಎಸ್. ಅಬ್ದುಲ್ ಸಲಾಂ, ಸಯ್ಯಿದ್ ಶರಫುದ್ದೀನ್ ತಙಲ್, ಸಾಬಿತ್ ಫೈಝಿ, ನಝೀರ್ ಹನೀಫಿ, ಮದರಸದ ವಿದ್ಯಾರ್ಥಿಗಳು ಸೇರಿ ಹಲವರು ಭಾಗವಹಿಸಿದ್ದರು.

Related posts

ಸಂತ ಅಂತೋನಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಭರತನಾಟ್ಯ ಜ್ಯೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬೆಳ್ತಂಗಡಿ ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರಾಪ್ತಿ ವಿ. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಬೆಳ್ತಂಗಡಿ: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ದೇಶಭಕ್ತಿ ಗೀತೆಗಳ ಗೀತ ಗಾಯನ ಸ್ಪರ್ಧೆ

Suddi Udaya

ಅಳದಂಗಡಿ: ಮಾಗ್ದೇಲಿನ್ ಪಿಂಟೋ ನಿಧನ

Suddi Udaya

ತುಳುವಿಗೆ ಎರಡನೇ ಅಧಿಕೃತ ಭಾಷೆಯ ಸ್ಥಾನ ನೀಡುವಂತೆ ವಿಧಾನಸಭೆಯಲ್ಲಿ ಆಗ್ರಹ

Suddi Udaya

ಮರೋಡಿ ಗ್ರಾ.ಪಂನಿಂದ ಪೆರಾಡಿಯಲ್ಲಿ ನಿರ್ಮಿಸಲಾದ ರೂ.5.60 ಲಕ್ಷ ವೆಚ್ಚದ ಸೋಲಾರ್ ದೀಪ ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!