22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಪಡ್ಡಂದಡ್ಕ ಮದರಸದಲ್ಲಿ ಗಣರಾಜ್ಯೋತ್ಸವ


ವೇಣೂರು: ಇಲ್ಲಿನ ಪಡ್ಡಂದಡ್ಕ ಮುನವ್ವರುಲ್ ಇಸ್ಲಾಮ್ ಮದರಸದಲ್ಲಿ 76 ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಮಸೀದಿಯ ಕಾರ್ಯದರ್ಶಿ ರಫೀಕ್ ಪಡ್ಡ ಧ್ವಜಾರೋಹಣ ಗೈದರು. ಧರ್ಮ ಗುರುಗಳಾದ ಝುಬೈರ್ ದಾರಿಮಿ ಅಝ್ಹರಿ, ಹೆಚ್. ಮುಹಮ್ಮದ್ ವೇಣೂರು ಸಂದೇಶ ನೀಡಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ನಾಸಿರ್ ಚಮ್ಮ, ಪಿ.ಎಸ್. ಅಬ್ದುಲ್ ಸಲಾಂ, ಸಯ್ಯಿದ್ ಶರಫುದ್ದೀನ್ ತಙಲ್, ಸಾಬಿತ್ ಫೈಝಿ, ನಝೀರ್ ಹನೀಫಿ, ಮದರಸದ ವಿದ್ಯಾರ್ಥಿಗಳು ಸೇರಿ ಹಲವರು ಭಾಗವಹಿಸಿದ್ದರು.

Related posts

ಅಳದಂಗಡಿ: ಮಾಗ್ದೇಲಿನ್ ಪಿಂಟೋ ನಿಧನ

Suddi Udaya

ಚಿನ್ನಯ್ಯ ಪರ ವಕೀಲರುಗಳ ವಿರುದ್ಧ ಎಸ್.ಐ.ಟಿಗೆ ಧರ್ಮಸ್ಥಳ ಗ್ರಾಮಸ್ಥರಿಂದ ದೂರು:

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕಮಾಂಡೋ ವೀಲ್ ಚೇರ್ ವಿತರಣೆ

Suddi Udaya

ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿ ಪ್ರಧಾನ ಅಂಗಗಳಲ್ಲೊಂದಾದ ಷಡಾಧಾರ ಪ್ರತಿಷ್ಠ ಹಾಗೂ ಗರ್ಭನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಕಾಶ್ ಎಲೆಕ್ಟ್ರಾನಿಕ್ಸ್ ನಲ್ಲಿ ವಿಶೇಷ ಆಫರ್ ಹಾಗೂ ಆಕರ್ಷಕ ಉಡುಗೊರೆ

Suddi Udaya

ತೆಂಕಕಾರಂದೂರು ಆಲಡ್ಕ ಬಿಕ್ಕಿರ ನಿವಾಸಿ ದೇವದಾಸ ನಿಧನ

Suddi Udaya
error: Content is protected !!