July 23, 2026
Uncategorized

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ಆಂತರಿಕ ಗುಣಮಟ್ಟ ಭರವಸಕೋಶ, ವಿದ್ಯಾರ್ಥಿ ಪ್ರತಿಭಾ ವೇದಿಕೆ, ರಾಷ್ಟ್ರೀಯ ಸೇವಾ ಯೋಜನೆ, ಎನ್.ಸಿ.ಸಿ. ಘಟಕ, ಯುವ ರೆಡ್ ಕ್ರಾಸ್ ಘಟಕ ಹಾಗೂ ರೋವರ್ಸ್ ರೇಂಜರ್ಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಗಣರಾಜ್ಯ ದಿನವನ್ನು ಆಚರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರು ಧ್ವಜಾರೋಹಣವನ್ನು ನೆರವೇರಿಸಿ ಭಾರತ ಗಣತಂತ್ರವಾದ ವಿಶೇಷತೆಯನ್ನು ಸವಿವರವಾಗಿ ತಿಳಿಸಿದರು.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರಾಧಾಕೃಷ್ಣ ಹೆಚ್ ಬಿ, ಕಾರ್ಯಕ್ರಮ ನಿರ್ವಹಿಸಿದರು. ತದನಂತರ ರಾಷ್ಟ್ರೀಯ ಸೇವಾ ಯೋಜನೆಯ ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನವನ್ನು ನಡೆಸಲಾಯಿತು.

Related posts

ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರ ಪಥ ಸಂಚಲನ

Suddi Udaya

ಬೆನಕ ಆಸ್ಪತ್ರೆಯಿಂದ ಡಾ| ಕೇಶವ ರವರಿಗೆ ಗೌರವಾರ್ಪಣೆ

Suddi Udaya

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಶೆಡ್ ಗೆ ಬಂತು ಸೋಲಾರ್ ಲೈಟ್ – ಡಿ .ಸಿ. ಕರೆ ಮಾಡಿ ಅಜ್ಜಿಯ ಬಗ್ಗೆ ಮಾಹಿತಿ ಸಂಗ್ರಹ: ‌ಸುದ್ದಿ ಉದಯ ಪತ್ರಿಕೆಯ ಸ್ಪೆಷಲ್ ರಿಪೋರ್ಟ್ ಗೆ ಸಾರ್ವಜನಿಕರ ವ್ಯಾಪಕ ಮೆಚ್ಚುಗೆ

Suddi Udaya

ಅರಿಕೆಗುಡ್ಡೆಯಲ್ಲಿ ನೂತನ ಸಭಾಭವನ ಉದ್ಘಾಟನೆ : ಸುಬ್ರಹ್ಮಣ್ಯ ಶ್ರೀಗಳಿಂದ ಸಭಾಭವವನ್ನು ದೀಪ ಬೆಳಗಿಸಿ , ಉದ್ಘಾಟಿಸಿ ನಾಮಫಲಕ ಅನಾವರಣ

Suddi Udaya

ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ವತಿಯಿಂದ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya

ಯೋಗಾಸನ ಸ್ಪರ್ಧೆಯಲ್ಲಿ ರಾಷ್ಟ್ರೀಯ ಚಾಂಪಿಯನ್ ಶಿಬಿರಕ್ಕೆ ವಾಣಿ ಕಾಲೇಜಿನ ಮೋಹಿತ್ ಆಯ್ಕೆ

Suddi Udaya
error: Content is protected !!