23.3 C
ಪುತ್ತೂರು, ಬೆಳ್ತಂಗಡಿ
April 19, 2025
Uncategorized

ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ, ಚಾರ್ಮಾಡಿ ವಲಯ : ಸ್ವ ಜಾತಿ ಬಾಂಧವರ ಮಾಗಣೆ ಮಟ್ಟದ ಹೊನಲು ಬೆಳಕಿನ ಹಗ್ಗಜಗ್ಗಾಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

ಚಾರ್ಮಾಡಿ: ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ, ಚಾರ್ಮಾಡಿ ವಲಯ ಇದರ ಆಶ್ರಯದಲ್ಲಿ, ಸ್ವ ಜಾತಿ ಬಾಂಧವರ ಮಾಗಣೆ ಮಟ್ಟದ ಹೊನಲು ಬೆಳಕಿನ ಹಗ್ಗಜಗ್ಗಾಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಡಾ. ಅಣ್ಣಯ್ಯ ಕುಲಾಲ್ ಉಲ್ತೂರು
ಉದ್ಘಾಟಿಸಿದರು. ನಿವೃತ್ತ ಕಂದಾಯ ನಿರೀಕ್ಷಕ ಪದ್ಮಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಡಿ.ಕೆ.ಆರ್. ಡಿ.ಎಸ್ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಸುಳ್ಯೋಡಿ: ಮಾತೃಭೋಜನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಬೆಳಾಲ್ ಮಂಜನೊಟ್ಟುಉರೂಸ್ ಮುಬಾರಕ್:ಪೋಸ್ಟರ್ ಬಿಡುಗಡೆಗೊಳಿಸಿ ಚಾಲನೆ

Suddi Udaya

ಪ್ರಾಜೆಕ್ಟ್ ಡಿಸೈನ್ ವಿಭಾಗದಲ್ಲಿ ಎಕ್ಸ್ ಪ್ರೋ 201 ಅವಾರ್ಡ್, ವಾರಾಣಸಿ ಸುಬ್ರಾಯ ಭಟ್ ಅವಾರ್ಡ್, ಪ್ರೋಡೆಕ್ಟ್ ಇಂಜಿನಿಯರ್ ಅವಾರ್ಡ್ ಪಡೆದ ಅಜಿತ್ ಕುಮಾರ್ ತೆಂಕಕಾರಂದೂರು

Suddi Udaya

ಬೆಳ್ತಂಗಡಿ: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆಗಾಗಿ ಉರ್ದು ಭಾಷೆ ಕಡ್ಡಾಯ ರದ್ದುಗೊಳಿಸುವಂತೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಶೀಲ್ದಾರರಿಗೆ ಮನವಿ

Suddi Udaya

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾ ಪ್ರತಿಷ್ಠಾನದ ಸೇವಾಶ್ರಮದಲ್ಲಿ ಶುಶ್ರೂಷೆಯ ಪಡೆಯುತ್ತಿದ್ದ ವ್ಯಕ್ತಿ ನಾಪತ್ತೆ

Suddi Udaya
error: Content is protected !!