July 23, 2026
Uncategorized

ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ, ಚಾರ್ಮಾಡಿ ವಲಯ : ಸ್ವ ಜಾತಿ ಬಾಂಧವರ ಮಾಗಣೆ ಮಟ್ಟದ ಹೊನಲು ಬೆಳಕಿನ ಹಗ್ಗಜಗ್ಗಾಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

ಚಾರ್ಮಾಡಿ: ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ, ಚಾರ್ಮಾಡಿ ವಲಯ ಇದರ ಆಶ್ರಯದಲ್ಲಿ, ಸ್ವ ಜಾತಿ ಬಾಂಧವರ ಮಾಗಣೆ ಮಟ್ಟದ ಹೊನಲು ಬೆಳಕಿನ ಹಗ್ಗಜಗ್ಗಾಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಡಾ. ಅಣ್ಣಯ್ಯ ಕುಲಾಲ್ ಉಲ್ತೂರು
ಉದ್ಘಾಟಿಸಿದರು. ನಿವೃತ್ತ ಕಂದಾಯ ನಿರೀಕ್ಷಕ ಪದ್ಮಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Related posts

ಶ್ರೀಮತಿ ಕಮಲರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 25,000 ಸಹಾಯಧನ

Suddi Udaya

ಎಂಎಲ್ಸಿ ಪ್ರತಾಪಸಿಂಹ ನಾಯಕ್ ಶಿಫಾರಸ್ಸಿನನ್ವಯ ಅನಾರೋಗ್ಯದಿಂದ ಬಳಲುತ್ತಿದ್ದ ಇಬ್ಬರ ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ರೂ. 1.22ಲಕ್ಷ ಮಂಜೂರು

Suddi Udaya

ಬಂದಾರು ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ನಾಳೆ(ಮಾ.8): ಉಜಿರೆ ಪುರದೊಡೆಯ ಶ್ರೀ ಜನಾರ್ದನ ದೇವರಿಗೆ ನೂತನ ಬ್ರಹ್ಮರಥ, ಪುಷ್ಪರಥ ಸಮರ್ಪಣೆ:

Suddi Udaya

ಜ.17-18: ಬಂದಾರು ಕೊಂಕನೊಟ್ಟು ತರವಾಡು ಮನೆಯಲ್ಲಿ ಸಾನಿಧ್ಯ ದೈವಗಳ ನೇಮೋತ್ಸವ

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ 2ನೇ ವರ್ಷಕ್ಕೆ ಪಾದಾರ್ಪಣೆ

Suddi Udaya
error: Content is protected !!