30.2 C
ಪುತ್ತೂರು, ಬೆಳ್ತಂಗಡಿ
June 7, 2025
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಬಾಯಿ ಮತ್ತು ಹಲ್ಲಿನ ಆರೋಗ್ಯದ ಮುಂಜಾಗ್ರತಾ ಕ್ರಮದ ಕುರಿತು ಕಾರ್ಯಾಗಾರ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಬಾಯಿ ಮತ್ತು ಹಲ್ಲಿನ ಆರೋಗ್ಯದ ಮುಂಜಾಗ್ರತಾ ಕ್ರಮದ ಕುರಿತು ಹಾಗೂ ಸಾಮಾಜಿಕ ಜಾಲತಾಣದ ಸಾಧಕ ಬಾಧಕಗಳ ಕುರಿತು ಕಾರ್ಯಾಗಾರ ನಡೆಯಿತು.

ಕಾರ್ಯಾಗಾರವನ್ನು ಉಜಿರೆಯ ದಂತ ವೈದ್ಯೆ ಡಾ| ದೀಪಾಲಿ ಎಸ್. ಡೊಂಗ್ರೆ ನೆರವೇರಿಸಿ, ಹಲವಾರು ಉದಾಹರಣೆ, ಕಥೆ ಹಾಸ್ಯ, ರಸಪ್ರಶ್ನೆ ಹಾಗೂ ಸಂವಾದದ ಮುಖಾಂತರ ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್ ರಾವ್ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ. ಸ್ವಾಗತಿಸಿ, ವಿದ್ಯಾರ್ಥಿಗಳಾದ ಕು. ಸಿಂಧೂರ ಕಾರ್ಯಕ್ರಮನಿರೂಪಿಸಿ, ಕು. ಮಾಧುರ್ಯ ಧನ್ಯವಾದವಿತ್ತರು.

Related posts

ಹೋಟೆಲ್ ಸಮತಾ ಮಾಲಕರಾಗಿದ್ದ ವಿಠಲ್ ಭಟ್ ನಿಧನ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣ ಮುಹೂರ್ತ

Suddi Udaya

ಗುರುವಾಯನಕೆರೆ ಅಯ್ಯಪ್ಪ ಭಕ್ತರ ಮಹಾಸಂಗಮ ಸಮಾವೇಶದಲ್ಲಿ ಸಂಪತ್ ಬಿ. ಸುವರ್ಣ ರವರಿಂದ 7 ಹಕ್ಕೋತ್ತಾಯಗಳ ಮಂಡನೆ

Suddi Udaya

ನಾಲ್ಕೂರು ಬೋವಾಡಿ ದೈವಸ್ಥಾನದಲ್ಲಿ ದೊಂಪದ ಬಲಿ ಉತ್ಸವ: ಶ್ರೀ ಕೊಡಮಣಿತ್ತಾಯ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ ಆರ್ ಟಿ ಸಿ ಗೆ ಆಧಾರ್ ಜೋಡಣಾ ಕಾರ್ಯಕ್ರಮ: ತಹಸೀಲ್ದಾರ್ ಪೃಥ್ವಿ ಸಾನಿಕಾಂ ಭೇಟಿ, ಪರಿಶೀಲನೆ

Suddi Udaya

ಕಿಂಡಿ ಅಣೆಕಟ್ಟುಗಳಿಗೆ ಜೋಡಿಸಿದ್ದ ಹಲಗೆಗಳ ತೆರವು ಕಾರ್ಯ

Suddi Udaya
error: Content is protected !!