March 7, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಸರ್ಕಾರಿ ಇಲಾಖಾ ಸುದ್ದಿ

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

ಧರ್ಮಸ್ಥಳ ಘಟಕದಲ್ಲಿ ಇಂಧನ ಮಾಸಿಕ ಆಚರಣೆ, ರಾಷ್ಟ್ರೀಯ ರಸ್ತೆ ಸುರಕ್ಷತಾ ಆಚರಣೆ ಹಾಗೂ ಚಾಲಕರ ದಿನಾಚರಣೆಯನ್ನು ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಧರ್ಮಸ್ಥಳದ ಠಾಣಾಧಿಕಾರಿ ಕಿಶೋರ್ ಕಾರ್ಯಕ್ರಮ ಉದ್ಘಾಟಿಸಿದರು.

ವಿಭಾಗೀಯ ಯಾಂತ್ರಿಕ ಅಭಿಯಂತರರು ಹಾಗೂ ಧರ್ಮಸ್ಥಳ ಘಟಕದ ಘಟಕ ವ್ಯವಸ್ಥಾಪಕರು ಭಾಗವಹಿಸಿದ್ದರು. ಘಟಕದ ಎಲ್ಲಾ ಚಾಲಕ, ನಿರ್ವಾಹಕರನ್ನು ಪುಷ್ಪವನ್ನು ನೀಡುವುದರ ಮೂಲಕ ಅಭಿನಂದಿಸಲಾಯಿತು.

ಘಟಕ ವ್ಯವಸ್ಥಾಪಕ ಸುಂದರ ಎನ್. ಸ್ವಾಗತಿಸಿ ಪ್ರಾಸ್ತಾವಿಸಿದರು. ರೋಷನ್ ಪ್ರಶಾಂತ ವಾಲ್ಟರ್ ಕಾರ್ಯಕ್ರಮ ನಿರೂಪಸಿದರು. ಧರ್ಮಸ್ಥಳ ಘಟಕದ ಸಹಾಯಕ ಕಾರ್ಯಾಧ್ಯಕ್ಷ ಕಮಲ್‌ರಾಜ್ ವಂದಿಸಿದರು.

Related posts

ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ನಲ್ಲಿ ಅಮೃತ ಮಹೋತ್ಸವ ಸಂಭ್ರಮ

Suddi Udaya

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಆಚರಣೆ

Suddi Udaya

ಕಳೆಂಜ ಕುಶಾಲಪ್ಪ ಗೌಡರ ಮನೆಯ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಗ್ಗೆ ಆರೋಪ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಕಡಿರುದ್ಯಾವರ: ನಿಯಂತ್ರಣ ತಪ್ಪಿ ಬಿದ್ದ ದ್ವಿಚಕ್ರ ವಾಹನ

Suddi Udaya

ನಿಡ್ಲೆ: ಪಾರ್ಪಿಕಲ್ ಸಮೀಪ ಕಾರು ಮತ್ತು ಬೈಕ್ ಅಪಘಾತ

Suddi Udaya

ಬಿಜೆಪಿ ಮಂಡಲದ ವತಿಯಿಂದ ಲಾಯಿಲ ಶಕ್ತಿಕೇಂದ್ರದ ಕಾರ್ಯಕರ್ತರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya
error: Content is protected !!