29.6 C
ಪುತ್ತೂರು, ಬೆಳ್ತಂಗಡಿ
June 1, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಸರ್ಕಾರಿ ಇಲಾಖಾ ಸುದ್ದಿ

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

ಧರ್ಮಸ್ಥಳ ಘಟಕದಲ್ಲಿ ಇಂಧನ ಮಾಸಿಕ ಆಚರಣೆ, ರಾಷ್ಟ್ರೀಯ ರಸ್ತೆ ಸುರಕ್ಷತಾ ಆಚರಣೆ ಹಾಗೂ ಚಾಲಕರ ದಿನಾಚರಣೆಯನ್ನು ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಧರ್ಮಸ್ಥಳದ ಠಾಣಾಧಿಕಾರಿ ಕಿಶೋರ್ ಕಾರ್ಯಕ್ರಮ ಉದ್ಘಾಟಿಸಿದರು.

ವಿಭಾಗೀಯ ಯಾಂತ್ರಿಕ ಅಭಿಯಂತರರು ಹಾಗೂ ಧರ್ಮಸ್ಥಳ ಘಟಕದ ಘಟಕ ವ್ಯವಸ್ಥಾಪಕರು ಭಾಗವಹಿಸಿದ್ದರು. ಘಟಕದ ಎಲ್ಲಾ ಚಾಲಕ, ನಿರ್ವಾಹಕರನ್ನು ಪುಷ್ಪವನ್ನು ನೀಡುವುದರ ಮೂಲಕ ಅಭಿನಂದಿಸಲಾಯಿತು.

ಘಟಕ ವ್ಯವಸ್ಥಾಪಕ ಸುಂದರ ಎನ್. ಸ್ವಾಗತಿಸಿ ಪ್ರಾಸ್ತಾವಿಸಿದರು. ರೋಷನ್ ಪ್ರಶಾಂತ ವಾಲ್ಟರ್ ಕಾರ್ಯಕ್ರಮ ನಿರೂಪಸಿದರು. ಧರ್ಮಸ್ಥಳ ಘಟಕದ ಸಹಾಯಕ ಕಾರ್ಯಾಧ್ಯಕ್ಷ ಕಮಲ್‌ರಾಜ್ ವಂದಿಸಿದರು.

Related posts

ಬಳಂಜ: ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಕ್ಲಬ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶಾರದೋತ್ಸವ ಅಂಗವಾಗಿ ವಾಲಿಬಾಲ್ ಪಂದ್ಯಾಟದ ಉದ್ಘಾಟನೆ

Suddi Udaya

ತಣ್ಣೀರುಪಂತ ಗ್ರಾ.ಪಂ. ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಉಜಿರೆ: ತಾಲೂಕು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಾಮೂಹಿಕ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ಮಂ.ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya

ಧರ್ಮಸ್ಥಳ: ನೇತ್ರಾವತಿ ಸ್ನಾನಘಟ್ಟ ಬಳಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!