25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಸರ್ಕಾರಿ ಇಲಾಖಾ ಸುದ್ದಿ

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

ಧರ್ಮಸ್ಥಳ ಘಟಕದಲ್ಲಿ ಇಂಧನ ಮಾಸಿಕ ಆಚರಣೆ, ರಾಷ್ಟ್ರೀಯ ರಸ್ತೆ ಸುರಕ್ಷತಾ ಆಚರಣೆ ಹಾಗೂ ಚಾಲಕರ ದಿನಾಚರಣೆಯನ್ನು ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಧರ್ಮಸ್ಥಳದ ಠಾಣಾಧಿಕಾರಿ ಕಿಶೋರ್ ಕಾರ್ಯಕ್ರಮ ಉದ್ಘಾಟಿಸಿದರು.

ವಿಭಾಗೀಯ ಯಾಂತ್ರಿಕ ಅಭಿಯಂತರರು ಹಾಗೂ ಧರ್ಮಸ್ಥಳ ಘಟಕದ ಘಟಕ ವ್ಯವಸ್ಥಾಪಕರು ಭಾಗವಹಿಸಿದ್ದರು. ಘಟಕದ ಎಲ್ಲಾ ಚಾಲಕ, ನಿರ್ವಾಹಕರನ್ನು ಪುಷ್ಪವನ್ನು ನೀಡುವುದರ ಮೂಲಕ ಅಭಿನಂದಿಸಲಾಯಿತು.

ಘಟಕ ವ್ಯವಸ್ಥಾಪಕ ಸುಂದರ ಎನ್. ಸ್ವಾಗತಿಸಿ ಪ್ರಾಸ್ತಾವಿಸಿದರು. ರೋಷನ್ ಪ್ರಶಾಂತ ವಾಲ್ಟರ್ ಕಾರ್ಯಕ್ರಮ ನಿರೂಪಸಿದರು. ಧರ್ಮಸ್ಥಳ ಘಟಕದ ಸಹಾಯಕ ಕಾರ್ಯಾಧ್ಯಕ್ಷ ಕಮಲ್‌ರಾಜ್ ವಂದಿಸಿದರು.

Related posts

ಓಡಿಲ್ನಾಳ ಶ್ರೀ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ 3ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ, ಧಾರ್ಮಿಕ ಸಭೆ

Suddi Udaya

ಲಾಯಿಲದಲ್ಲಿ ನಡೆದಿರುವುದು ವಾಮಾಚಾರ ಅಲ್ಲ, ದೋಷ ಪರಿಹಾರದ ಪೂಜೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ, ಉದ್ಯೋಗ ನೋಂದಣಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಮಹಿಳಾ ವೃಂದ ನೂತನ ಕಟ್ಟಡ ಉದ್ಘಾಟನೆ

Suddi Udaya

ಉಜಿರೆ: ಎಂಪೀರಿಯಾ ಕಾರ್ಪೋರೇಶನ್ ಸಂಸ್ಥೆಯ 2ನೇ ವರ್ಷದ ಸಂಭ್ರಮಾಚರಣೆ ಹಾಗೂ ಮಾಹಿತಿ ಕಾರ್ಯಾಗಾರ

Suddi Udaya

ವಾಣಿ ಕಾಲೇಜಿನಲ್ಲಿ ಆಟಿ ಒಂಜಿ ನೆಂಪು -ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!