23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಸರ್ಕಾರಿ ಇಲಾಖಾ ಸುದ್ದಿ

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

ಧರ್ಮಸ್ಥಳ ಘಟಕದಲ್ಲಿ ಇಂಧನ ಮಾಸಿಕ ಆಚರಣೆ, ರಾಷ್ಟ್ರೀಯ ರಸ್ತೆ ಸುರಕ್ಷತಾ ಆಚರಣೆ ಹಾಗೂ ಚಾಲಕರ ದಿನಾಚರಣೆಯನ್ನು ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಧರ್ಮಸ್ಥಳದ ಠಾಣಾಧಿಕಾರಿ ಕಿಶೋರ್ ಕಾರ್ಯಕ್ರಮ ಉದ್ಘಾಟಿಸಿದರು.

ವಿಭಾಗೀಯ ಯಾಂತ್ರಿಕ ಅಭಿಯಂತರರು ಹಾಗೂ ಧರ್ಮಸ್ಥಳ ಘಟಕದ ಘಟಕ ವ್ಯವಸ್ಥಾಪಕರು ಭಾಗವಹಿಸಿದ್ದರು. ಘಟಕದ ಎಲ್ಲಾ ಚಾಲಕ, ನಿರ್ವಾಹಕರನ್ನು ಪುಷ್ಪವನ್ನು ನೀಡುವುದರ ಮೂಲಕ ಅಭಿನಂದಿಸಲಾಯಿತು.

ಘಟಕ ವ್ಯವಸ್ಥಾಪಕ ಸುಂದರ ಎನ್. ಸ್ವಾಗತಿಸಿ ಪ್ರಾಸ್ತಾವಿಸಿದರು. ರೋಷನ್ ಪ್ರಶಾಂತ ವಾಲ್ಟರ್ ಕಾರ್ಯಕ್ರಮ ನಿರೂಪಸಿದರು. ಧರ್ಮಸ್ಥಳ ಘಟಕದ ಸಹಾಯಕ ಕಾರ್ಯಾಧ್ಯಕ್ಷ ಕಮಲ್‌ರಾಜ್ ವಂದಿಸಿದರು.

Related posts

ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ: ಬದನಾಜೆ ಸ.ಉ. ಪ್ರಾ.ಶಾಲಾ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ತಾಲೂಕು ಮಟ್ಟದ ಅಥ್ಲೆಟಿಕ್ಸ್ : ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ 4 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ವೇಣೂರು ಸರ್ಕಾರಿ ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಬೆಳ್ತಂಗಡಿ: ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್ ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಜೂ.15: ಮಡಂತ್ಯಾರ್‌ನಲ್ಲಿ ಆಲ್ಕೋಹಾಲಿಕ್ಸ್ ಅನೋನಿಮಸ್ (ಎ.ಎ) ಗ್ರೂಪ್‌ನ ಆರಂಭ: ಫಾ. ಸ್ಟಾನಿ ಗೋವಿಯಸ್

Suddi Udaya
error: Content is protected !!