23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ನೆಲ್ಯಾಡಿ ಸಂತ ಅಲ್ಫೋನ್ಸ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ

ಬೆಳ್ತಂಗಡಿ ಧರ್ಮ ಪ್ರಾಂತ್ಯದ ಏಕೈಕ ಸಂತ ಅಲ್ಫೋನ್ಸ ವಾರ್ಷಿಕ ಮಹೋತ್ಸವ ಮಹೋತ್ಸವ ಧಾರ್ಮಿಕ ಶ್ರದ್ದೆ ಮತ್ತು ಭಕ್ತಿಯಿಂದ ಹತ್ತು ದಿನಗಳ ವರೆಗೆ ಸಾವಿರಾರು ಮಂದಿ ಭಕ್ತರು ಭೇಟಿ ನೀಡಿ ತಮ್ಮ ಇಷ್ಟಾರ್ಥ ಗಳನ್ನು ಸಂತ ಅಲ್ಫೋನ್ಸ ಮುಖಾಂತರ ಪ್ರಭು ಕ್ರಿಸ್ತರಲ್ಲಿ ಭಿನ್ನವಿಸಿ ಕೊಳ್ಳಲಾಯಿತು. ನೋವೇನಾ, ಬಲಿಪೂಜೆ,ಆಕರ್ಷಕ ಮೆರವಣಿಗೆ, ಅನ್ನ ಸಂತರ್ಪಣೆ ಹಾಗೂ ವಿವಿಧ ಮನೋರಂಜನ ಕಾರ್ಯಕ್ರಮಗಳಿಂದ ಅದ್ದೂರಿ ಯಾಗಿ ಆಚರಿಸಲಾಯಿತು.

ಕ್ರೈಸ್ತ ಸಮಾಜದ ವಿವಿದ ಧರ್ಮ ಗುರುಗಳ ಸಾನಿದ್ಯ ಹಬ್ಬಕ್ಕೆ ವಿಶೇಷ ಕಳೆಯನ್ನು ನೀಡಿತು. ರಾಸ ಬಲಿಪೂಜೆ ಯಲ್ಲಿ ರೆ. ಫಾ.ಸಿಬಿ ತೋಮಸ್ ಪನಚಿಕ್ಕಲ್,ರೆ. ಫಾ.ಜೇಮ್ಸ್ ಬೆಥನಿ,ರೆ. ಫಾ.ಅರುಣ್ ಕೊಕ್ಕಡ,ರೆ. ಫಾ.ನೋಮಿಸ್ ಸೆಂಟ್ ಜಾರ್ಜ್,ರೆ. ಫಾ.ಬಿಜು ಜೋನ್, ಪುತ್ತೂರು ಧರ್ಮ ಪ್ರಾಂತ್ಯ,ರೆ. ಫಾ. ಅನಿಷ್ ಆರ್ಲ ಕೊಣಾಲು.ರೆ. ಫಾ.ಬಿನು ವರ್ ಗೀಸ್ ಇಚಿಲಂಪಾಡಿ,ರೆ. ಫಾ.ಜೋಬಿಷ್ ತಡತಿಲ್ ಸೆಂಟ್ ಸ್ಟೀಪ ನ್ ನೆಲ್ಯಾಡಿ, ರೆ. ಫಾ.ಜೋಸೆಫ್ ಪಾòಪಕ್ಕಲ್ ಅಡ್ಡ ಹೊಳೆ,ರೆ. ಫಾ.ಜೈಸನ್ ಬೆಥನಿ, ರೆ ಫಾ ಹಣಿ ಜೇಕಬ್, ರೆ ಫಾ. ಜೋಬಿಷ್ ಉದನೆ, ರೆ ಫಾ ಜೋಸೆಫ್ ಪೂದಕ್ಕುಯಿ ಶಿರಾಡಿ,ರೆ ಫಾ.ಜಿಬಿನ್ ಬೋಬಿ ಕೊಕ್ಕಡ,ರೆ ಫಾ ಜಿಜನ್ ಮೊದಲಾದವರು ಭಾಗವಹಿಸಿದ್ದರು

ಟ್ರಷ್ಟಿ ಗಳಾದ ಅಲೆಕ್ಸಾಂಡರ್ ಚೆಮ್ಪಿತಾನಮ್, ಜೋಬಿನ್ ಪರಪರಾಗತ್, ಅಲ್ಬಿನ್ ಕೈದ ಮಟ್ಟಮ್, ಶಿಬು ಪನಚಿಕ್ಕಲ್ ಮೇಲುಸ್ತುವಾರಿ ವಹಿಸಿದ್ದರು.

ರೆ ಫಾ. ಶಾಜಿ ಮಾತ್ಯು ಪುಣ್ಯ ಕ್ಷೇತ್ರದ ಧರ್ಮ ಗುರುಗಳು ಸ್ವಾಗತಿಸಿ, ರೆ ಫಾ ಎಬಿನ್ ವಂದಿಸಿದರು.

Related posts

ನವೀಕೃತಗೊಂಡ ಉಜಿರೆ ಹಳೇಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಸ್ತಾಂತರ

Suddi Udaya

ತೆಂಕಕಾರಂದೂರು: ಪೆರಾಲ್ದರಕಟ್ಟೆ ಮಸೀದಿಯಲ್ಲಿ ಮುಸ್ಲಿಮರ ಪವಿತ್ರ ಹಬ್ಬ ಈದುಲ್ ಪಿತ್ರ್ ಆಚರಣೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಹಪ್ಪಳ ಸಂಡಿಗೆ, ಉಪ್ಪಿನ ಕಾಯಿ ಮತ್ತು ಮಸಾಲ ಪೌಡರ್ ತಯಾರಿಕೆ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಉಜಿರೆ ಎಸ್. ಡಿ. ಎಮ್. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ “ ದೀಕ್ಷಾ ಸಂಸ್ಕಾರ” ಸಮಾರಂಭ

Suddi Udaya

ಕಾಂಗ್ರೆಸ್ ಭ್ರಷ್ಟಾಚಾರದ ಆಡಳಿತವನ್ನೇ ನೀಡುವುದು ಎಂಬುದು ಗಟ್ಟಿಯಾಗುತ್ತಿದೆ ಇದಕ್ಕೆ ಇತ್ತೀಚಿನ ಕೃಷಿ ಸಚಿವರ ನಡೆಯೇ ಸಾಕ್ಷಿಯಾಗಿದೆ: ಪ್ರತಾಪಸಿಂಹ ನಾಯಕ್

Suddi Udaya

ಉಜಿರೆ ಸಂಧ್ಯಾ ಪ್ರೆಶ್ ಉತ್ಪಾದನಾ ಮತ್ತು ಪ್ಯಾಕೇಜಿಂಗ್ ಘಟಕದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಅರ್ಚನಾ ರಾಜೇಶ್ ಪೈ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya
error: Content is protected !!