September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ನೆಲ್ಯಾಡಿ ಸಂತ ಅಲ್ಫೋನ್ಸ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ

ಬೆಳ್ತಂಗಡಿ ಧರ್ಮ ಪ್ರಾಂತ್ಯದ ಏಕೈಕ ಸಂತ ಅಲ್ಫೋನ್ಸ ವಾರ್ಷಿಕ ಮಹೋತ್ಸವ ಮಹೋತ್ಸವ ಧಾರ್ಮಿಕ ಶ್ರದ್ದೆ ಮತ್ತು ಭಕ್ತಿಯಿಂದ ಹತ್ತು ದಿನಗಳ ವರೆಗೆ ಸಾವಿರಾರು ಮಂದಿ ಭಕ್ತರು ಭೇಟಿ ನೀಡಿ ತಮ್ಮ ಇಷ್ಟಾರ್ಥ ಗಳನ್ನು ಸಂತ ಅಲ್ಫೋನ್ಸ ಮುಖಾಂತರ ಪ್ರಭು ಕ್ರಿಸ್ತರಲ್ಲಿ ಭಿನ್ನವಿಸಿ ಕೊಳ್ಳಲಾಯಿತು. ನೋವೇನಾ, ಬಲಿಪೂಜೆ,ಆಕರ್ಷಕ ಮೆರವಣಿಗೆ, ಅನ್ನ ಸಂತರ್ಪಣೆ ಹಾಗೂ ವಿವಿಧ ಮನೋರಂಜನ ಕಾರ್ಯಕ್ರಮಗಳಿಂದ ಅದ್ದೂರಿ ಯಾಗಿ ಆಚರಿಸಲಾಯಿತು.

ಕ್ರೈಸ್ತ ಸಮಾಜದ ವಿವಿದ ಧರ್ಮ ಗುರುಗಳ ಸಾನಿದ್ಯ ಹಬ್ಬಕ್ಕೆ ವಿಶೇಷ ಕಳೆಯನ್ನು ನೀಡಿತು. ರಾಸ ಬಲಿಪೂಜೆ ಯಲ್ಲಿ ರೆ. ಫಾ.ಸಿಬಿ ತೋಮಸ್ ಪನಚಿಕ್ಕಲ್,ರೆ. ಫಾ.ಜೇಮ್ಸ್ ಬೆಥನಿ,ರೆ. ಫಾ.ಅರುಣ್ ಕೊಕ್ಕಡ,ರೆ. ಫಾ.ನೋಮಿಸ್ ಸೆಂಟ್ ಜಾರ್ಜ್,ರೆ. ಫಾ.ಬಿಜು ಜೋನ್, ಪುತ್ತೂರು ಧರ್ಮ ಪ್ರಾಂತ್ಯ,ರೆ. ಫಾ. ಅನಿಷ್ ಆರ್ಲ ಕೊಣಾಲು.ರೆ. ಫಾ.ಬಿನು ವರ್ ಗೀಸ್ ಇಚಿಲಂಪಾಡಿ,ರೆ. ಫಾ.ಜೋಬಿಷ್ ತಡತಿಲ್ ಸೆಂಟ್ ಸ್ಟೀಪ ನ್ ನೆಲ್ಯಾಡಿ, ರೆ. ಫಾ.ಜೋಸೆಫ್ ಪಾòಪಕ್ಕಲ್ ಅಡ್ಡ ಹೊಳೆ,ರೆ. ಫಾ.ಜೈಸನ್ ಬೆಥನಿ, ರೆ ಫಾ ಹಣಿ ಜೇಕಬ್, ರೆ ಫಾ. ಜೋಬಿಷ್ ಉದನೆ, ರೆ ಫಾ ಜೋಸೆಫ್ ಪೂದಕ್ಕುಯಿ ಶಿರಾಡಿ,ರೆ ಫಾ.ಜಿಬಿನ್ ಬೋಬಿ ಕೊಕ್ಕಡ,ರೆ ಫಾ ಜಿಜನ್ ಮೊದಲಾದವರು ಭಾಗವಹಿಸಿದ್ದರು

ಟ್ರಷ್ಟಿ ಗಳಾದ ಅಲೆಕ್ಸಾಂಡರ್ ಚೆಮ್ಪಿತಾನಮ್, ಜೋಬಿನ್ ಪರಪರಾಗತ್, ಅಲ್ಬಿನ್ ಕೈದ ಮಟ್ಟಮ್, ಶಿಬು ಪನಚಿಕ್ಕಲ್ ಮೇಲುಸ್ತುವಾರಿ ವಹಿಸಿದ್ದರು.

ರೆ ಫಾ. ಶಾಜಿ ಮಾತ್ಯು ಪುಣ್ಯ ಕ್ಷೇತ್ರದ ಧರ್ಮ ಗುರುಗಳು ಸ್ವಾಗತಿಸಿ, ರೆ ಫಾ ಎಬಿನ್ ವಂದಿಸಿದರು.

Related posts

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆಯಲ್ಲಿ ಸಾಕು ನಾಯಿ, ಬೆಕ್ಕುಗಳಿಗೆ ರೇಬಿಸ್ ಲಸಿಕೆ ಶಿಬಿರ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ ಮಾಹಿತಿ ಕಾರ್ಯಗಾರ

Suddi Udaya

ಉಜಿರೆ :ಝೆoಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕೃತಿಕ ಫೆಸ್ಟ್ : ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ವಿದ್ಯಾರ್ಥಿ ವನಿಶ್ ಗೆ ಫೋಟೋಗ್ರಫಿ ಸ್ಪರ್ಧೆಯಲ್ಲಿ ಪ್ರಥಮ

Suddi Udaya

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಪಿ. ಜಯರಾಜ್ ಹೆಗ್ಡೆ ಅವಿರೋಧ ಆಯ್ಕೆ

Suddi Udaya

ಕೆ. ವಸಂತ ಬಂಗೇರ ನಿಧನಕ್ಕೆ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಹಾಗೂ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಅಂತಿಮ ನಮನ

Suddi Udaya
error: Content is protected !!