ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜು

ಪುದುವೆಟ್ಟು ಶ್ರೀ.ಧ.ಮಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ


ಪುದುವೆಟ್ಟು : ಶ್ರೀ.ಧ.ಮಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 76 ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಟಿಕ್ಕ ಸಾಹೇಬ್ ಇವರು ಧ್ವಜಾರೋಹಣವನ್ನು ನೆರವೇರಿಸಿ ವಿದ್ಯಾರ್ಥಿಗಳಿಗೆ ಗಣರಾಜ್ಯೋತ್ಸವದ ಮಹತ್ವದ ಕುರಿತು ಮಾತನಾಡಿ ಶುಭಾಶಯಗಳನ್ನು ಸಲ್ಲಿಸಿದರು.

ಎಲ್ಲಾ ಶಿಕ್ಷಕ ವೃಂದದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯ ಶೀನಪ್ಪಗೌಡ ಸ್ವಾಗತಿಸಿದರು ಹಾಗೂ ಶಿಕ್ಷಕರಾದ ನಿಶಾಂತ್ ಕುಮಾರ್ ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಸಮರ್ಪಿಸಿದರು.

Related posts

ಜೂ.30: ನಿಮ್ಮ ಸೌಂದರ್ಯದ ರಾಯಭಾರಿ “ನೂರಾ ಗೋಲ್ಡ್ & ಡೈಮಂಡ್ಸ್” ಬೆಳ್ತಂಗಡಿಯಲ್ಲಿ ಶುಭಾರಂಭ

Suddi Udaya

ಲಾಯಿಲ : ಸಿಂಧೂರ ಮಹಿಳಾ ಜ್ಞಾನ ವಿಕಾಸ ಕೇಂದ್ರದಲ್ಲಿ ಬೀದಿ ನಾಟಕ ಕಾರ್ಯಕ್ರಮ

Suddi Udaya

ಇಂದಬೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ -8 ಸ್ಥಾನ, ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಗಳಿಗೆ-4 ಸ್ಥಾನ

Suddi Udaya

ನೆರಿಯದಲ್ಲಿ ಅಟಲ್ ವಿರಾಸತ್ ಜನ್ಮ ಶತಾಬ್ದಿ ಪ್ರಯುಕ್ತ ಕಿರಣ್ ಚಂದ್ರ ಡಿ. ಪುಷ್ಪಗಿರಿಯವರಿಂದ ಕಿಟ್ ವಿತರಣೆ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವೃತ್ತಿಪರ ಕೌಶಲ್ಯದ ತರಬೇತಿ ಕಾರ್ಯಾಗಾರ

Suddi Udaya
error: Content is protected !!