April 21, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಸೇವಾ ಟ್ರಸ್ಟ್ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ

ಬೆಳ್ತಂಗಡಿ ಬಾರ್ಯ ಗ್ರಾಮದ ಶ್ರೀ ಮಹಾವಿಷ್ಣು ದೇವಸ್ಥಾನ ಮತ್ತು ಪರಿವಾರ ದೈವಗಳ ಆಡಳಿತ ಸೇವಾ ಟ್ರಸ್ಟ್‌ನ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ ಆಯ್ಕೆಯಾಗಿದ್ದಾರೆ.

ದೇವಾಲಯದಲ್ಲಿ ಜರಗಿದ ಸಭೆಯಲ್ಲಿ ಹಂಗಾಮಿ ಅಧ್ಯಕ್ಷ ಮೊನಪ್ಪ ಗೌಡರಿಂದ ನೂತನ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ ಅಧಿಕಾರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಕಾರ್ಯದರ್ಶಿ ಪ್ರಶಾಂತ್ ಪೈ, ಪವಿತ್ರಪಾಣಿ ಸೂರ್ಯ ನಾರಾಯಣ ಕುದ್ದಣ್ಣಾಯ, ಉಪಾಧ್ಯಕ್ಷ ನಾರಾಯಣ ಗೌಡ, ಕೋಶಾಧಿಕಾರಿ ಸೇಸಪ್ಪ ಸಾಲ್ಯಾನ್, ದೇವಳದ ಅರ್ಚಕ ಗುರುಪ್ರಸಾದ್ ನೂರಿತ್ತಾಯ ಹಾಗು ಟ್ರಸ್ಟಿನ ಸದಸ್ಯರು ಉಪಸ್ಥಿತರಿದ್ದರು.

Related posts

ನಾಪತ್ತೆಯಾದ ಮಾಲಾಡಿ ನಿವಾಸಿ, ಬಂಟ್ವಾಳ ಅಮ್ಟಾಡಿ ಗ್ರಾ.ಪಂ. ಕಾರ್ಯದರ್ಶಿ ಲಕ್ಷ್ಮೀನಾರಾಯಣ; ನಾಲ್ಕು ದಿನಗಳ ಬಳಿಕ ಶವ ಪಟ್ರಮೆ ನದಿಯಲ್ಲಿ ಪತ್ತೆ: ಮೃತದೇಹವನ್ನು ಮೇಲೆತ್ತಿದ ಶೌರ್ಯ ವಿಪತ್ತು ನಿವ೯ಹಣಾ ತಂಡ

Suddi Udaya

ಶಿರ್ಲಾಲು ವಿ.ಹಿಂ.ಪ. ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 22ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಕ್ಸೆಲ್ ಕಾಲೇಜಿನಲ್ಲಿ ತರಬೇತಿ ಕಾರ್ಯಕ್ರಮ

Suddi Udaya

ಪಡಂಗಡಿ ಗ್ರಾ.ಪಂ ವ್ಯಾಪ್ತಿಯ ಹಲ್ಲಂದೋಡಿ ಪರಿಸರದಲ್ಲಿ ಸರಕಾರಿ ಭೂಮಿ ಅತಿಕ್ರಮಣ ಆರೋಪ: ನ್ಯಾಯಕ್ಕಾಗಿ ಹಲ್ಲಂದೋಡಿ ಸಂತೋಷ್ ಶೆಟ್ಟಿಯವರಿಂದ ಗ್ರಾಮಕರಣಿಕರ ಕಚೇರಿ ಎದುರು ಧರಣಿ

Suddi Udaya

ಕಾಂಗ್ರೆಸ್ ನಾಯಕರು ಆಯೋಜಿಸಿದ್ದ ಗಣೇಶೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಮುಖ್ಯ ಅತಿಥಿ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

Suddi Udaya

ನಿಡ್ಲೆ: ನಾಟಿ ವೈದ್ಯ ಬಾಬು ನಿಧನ

Suddi Udaya
error: Content is protected !!