30.7 C
ಪುತ್ತೂರು, ಬೆಳ್ತಂಗಡಿ
April 24, 2026
ಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿವರದಿ

ಬಿಗ್‌ಬಾಸ್ ಕನ್ನಡ ಸೀಸನ್ 11 ರ ಟ್ರೋಫಿ ಮುಡಿಗೇರಿಸಿಕೊಂಡ ಹಾವೇರಿಯ ಹಳ್ಳಿ ಹೈದ ಹನುಮಂತು

ಬಿಗ್ ಬಾಸ್ ಕನ್ನಡ ಸೀಸನ್ 11ರ ವಿನ್ನರ್ ಯಾರು ಅನ್ನೋ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಹಳ್ಳಿ ಹೈದ ಹಾವೇರಿಯ ಕುವರ ಹನುಮಂತು ಬಿಗ್‌ಬಾಸ್ ಸೀಸನ್ 11ರ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ತ್ರಿವಿಕ್ರಮ್ ಮತ್ತು ರಜತ್ ಅವರನ್ನು ಹಿಂದಿಕ್ಕೆ ಹಳ್ಳಿ ಹೈದ ಕಪ್ ಗೆ ಮುತ್ತಿಟ್ಟಿದ್ದಾರೆ. ಹನುಮಂತು ಕಪ್ ಜೊತೆಗೆ 50 ಲಕ್ಷ ರೂ ನಗದು ಬಹುಮಾನ ಕೂಡ ಗೆದ್ದಿದ್ದಾರೆ. ಇನ್ನು ತ್ರಿವಿಕ್ರಮ್ ಅವರು ಫಸ್ಟ್ ರನ್ನರ್ ಅಪ್ ಆಗಿ ಒಟ್ಟು 15 ಲಕ್ಷ ರೂ ನಗದು ಬಹುಮಾನ ಗೆದ್ದಿದ್ದಾರೆ.

ಹನುಮಂತ ಅವರಿಗೆ 5 ಕೋಟಿ 23 ಲಕ್ಷಕ್ಕೂ ಅಧಿಕ ವೋಟ್ ಬಂದಿತ್ತು. ರನ್ನರ್ ಅಪ್ ತ್ರಿವಿಕ್ರಮ್ ಗೆ 2 ಕೋಟಿ ಗೂ ಅಧಿಕ ವೋಟ್ ಬಂದಿತ್ತು. ಇದು ಸೀಸನ್ 10ರಲ್ಲಿ ಸ್ಪರ್ಧಿಗಳಿಗೆ ಸಿಕ್ಕ ವೋಟಿಂಗ್‌ಗಿಂತ ಎರಡು ಪಟ್ಟು ಹೆಚ್ಚು. ರಜತ್ ಕಿಶನ್ ಅವರು ಎರಡನೇ ರನ್ನರ್ ಅಪ್ ಆದರು. ಜೊತೆಗೆ 10 ಲಕ್ಷ ರೂ ನಗದು ಬಹುಮಾನ ಗೆದ್ದಿದ್ದಾರೆ.

Related posts

ವೇಣೂರು ಶ್ರೀ ಗಣೇಶೋತ್ಸವ ಬೆಳ್ಳಿ ಹಬ್ಬ: ಎಕ್ಸೆಲ್ ಕಾಲೇಜು ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಂದ ಲಾಂಛನ ಅನಾವರಣ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 11 ನೇ ಗುರುತಿನಲ್ಲಿ ಎಸ್ಐಟಿ ಯಿಂದ ಕಾರ್ಯಾಚರಣೆ ಆರಂಭ

Suddi Udaya

ಉಜಿರೆ:ಓಷಿಯಾನ್ ಪರ್ಲ್ ಗೆ ಹರ್ಷ ಗುಪ್ತ ಬೇಟಿ

Suddi Udaya

ಜೂ.24: ಜನಸಂಪರ್ಕ ಸಭೆ

Suddi Udaya

ಲಾಯಿಲ: ಕುಂಟಿನಿಯಲ್ಲಿ ಮರ್ಹೂಂ ಸಾಹುಲ್ ಹಮೀದ್ ಉಜಿರೆ ರವರಿಗೆ ಮನೆ ಹಸ್ತಾಂತರ

Suddi Udaya

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya
error: Content is protected !!