ಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿವರದಿ

ಬಿಗ್‌ಬಾಸ್ ಕನ್ನಡ ಸೀಸನ್ 11 ರ ಟ್ರೋಫಿ ಮುಡಿಗೇರಿಸಿಕೊಂಡ ಹಾವೇರಿಯ ಹಳ್ಳಿ ಹೈದ ಹನುಮಂತು

ಬಿಗ್ ಬಾಸ್ ಕನ್ನಡ ಸೀಸನ್ 11ರ ವಿನ್ನರ್ ಯಾರು ಅನ್ನೋ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಹಳ್ಳಿ ಹೈದ ಹಾವೇರಿಯ ಕುವರ ಹನುಮಂತು ಬಿಗ್‌ಬಾಸ್ ಸೀಸನ್ 11ರ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ತ್ರಿವಿಕ್ರಮ್ ಮತ್ತು ರಜತ್ ಅವರನ್ನು ಹಿಂದಿಕ್ಕೆ ಹಳ್ಳಿ ಹೈದ ಕಪ್ ಗೆ ಮುತ್ತಿಟ್ಟಿದ್ದಾರೆ. ಹನುಮಂತು ಕಪ್ ಜೊತೆಗೆ 50 ಲಕ್ಷ ರೂ ನಗದು ಬಹುಮಾನ ಕೂಡ ಗೆದ್ದಿದ್ದಾರೆ. ಇನ್ನು ತ್ರಿವಿಕ್ರಮ್ ಅವರು ಫಸ್ಟ್ ರನ್ನರ್ ಅಪ್ ಆಗಿ ಒಟ್ಟು 15 ಲಕ್ಷ ರೂ ನಗದು ಬಹುಮಾನ ಗೆದ್ದಿದ್ದಾರೆ.

ಹನುಮಂತ ಅವರಿಗೆ 5 ಕೋಟಿ 23 ಲಕ್ಷಕ್ಕೂ ಅಧಿಕ ವೋಟ್ ಬಂದಿತ್ತು. ರನ್ನರ್ ಅಪ್ ತ್ರಿವಿಕ್ರಮ್ ಗೆ 2 ಕೋಟಿ ಗೂ ಅಧಿಕ ವೋಟ್ ಬಂದಿತ್ತು. ಇದು ಸೀಸನ್ 10ರಲ್ಲಿ ಸ್ಪರ್ಧಿಗಳಿಗೆ ಸಿಕ್ಕ ವೋಟಿಂಗ್‌ಗಿಂತ ಎರಡು ಪಟ್ಟು ಹೆಚ್ಚು. ರಜತ್ ಕಿಶನ್ ಅವರು ಎರಡನೇ ರನ್ನರ್ ಅಪ್ ಆದರು. ಜೊತೆಗೆ 10 ಲಕ್ಷ ರೂ ನಗದು ಬಹುಮಾನ ಗೆದ್ದಿದ್ದಾರೆ.

Related posts

ಚಿಕ್ಕಮಗಳೂರಿನ ವಕೀಲ ಪ್ರೀತಮ್ ರವರ ಮೇಲೆ ಹಲ್ಲೆ ಮಾಡಿರುವ ಪೊಲೀಸರನ್ನು ಬಂಧಿಸುವಂತೆ ಒತ್ತಾಯಿಸಿ ಬೆಳ್ತಂಗಡಿ ನ್ಯಾಯಾಲಯದ ಸಂಕೀರ್ಣದಲ್ಲಿ ಪ್ರತಿಭಟನೆ

Suddi Udaya

ನಿಟ್ಟಡೆ ಕುಂಭಶ್ರೀ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಸ್ಪಂದನಾ ಸೇವಾ ಸಂಘದ ಯೋಜನೆಯಿಂದ ಚಿಕಿತ್ಸಾ ನೆರವು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya

ಪುಂಜಾಲಕಟ್ಟೆ – ಚಾಮಾ೯ಡಿ‌ ಹೆದ್ದಾರಿ ಕಾಮಗಾರಿ ಗುತ್ತಿಗೆಯಲ್ಲಿ ಬದಲಾವಣೆ: ಮೊಗ್ರೋಡಿ ಕನ್ ಸ್ಟ್ರಕ್ಷನ್ ಗೆ ನೀಡುವ ಕುರಿತು ನಿಧಾ೯ರ

Suddi Udaya
error: Content is protected !!