30.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೆಳಾಲು ಗ್ರಾಮ ಪಂಚಾಯತ್‌ನಲ್ಲಿ ಗಣರಾಜ್ಯೋತ್ಸವ ಆಚರಣೆ

ಬೆಳಾಲು: ಬೆಳಾಲು ಗ್ರಾಮ ಪಂಚಾಯತ್‌ನಲ್ಲಿ ಜ.26ರಂದು ಗಣರಾಜ್ಯೋತ್ಸವ ಆಚರಣೆ ನಡೆಸಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಧ್ವಜಾರೋಹಣ ಮಾಡಿ ಶುಭ ಹಾರೈಸಿದರು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಾಲಾ ವಿದ್ಯಾರ್ಥಿಗಳು ಹಾಗೂ ಸರಸ್ವತಿ ಶಾಲಾ ವಿದ್ಯಾರ್ಥಿಗಳು ನಾಡಗೀತೆ ಧ್ವಜ ಗೀತೆ ರಾಷ್ಟ್ರಗೀತೆಯನ್ನು ಹಾಡಿದರು. ಪಂಚಾಯತ್‌ಸಿಬ್ಬಂದಿಗಳಾದ ಪೂರ್ಣಿಮಾ, ಶಶಿಧರ ಓಡಿಪ್ರೊಟ್, ಡೀಕಯ್ಯ ಗೌಡ ಸಹಕರಿಸಿದರು.

Related posts

ಬಾರ್ಯ : ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ತಾಲೂಕು ಮಟ್ಟದ ಫುಟ್ ಬಾಲ್ : ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯ ಪ್ರೌಢಶಾಲಾ ತಂಡ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ಆಚಾರ್ಯ, ಕಾರ್ಯದರ್ಶಿಯಾಗಿ ಕೃಷ್ಣಕುಮಾರ್

Suddi Udaya

ಉಜಿರೆ ಎಸ್.ಕೆ.ಡಿ.ಆರ್.ಡಿ.ಪಿ ಕಾರ್ಯಕ್ಷೇತ್ರದ ಒಕ್ಕೂಟದಿಂದ ಸುಜ್ಞಾನ ನಿಧಿ ವಿದ್ಯಾರ್ಥಿವೇತನದ ಅನುದಾನ ಪತ್ರ ಹಸ್ತಾಂತರ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾಯ೯ಕತ೯ರ ಸಭೆ

Suddi Udaya

ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆ

Suddi Udaya
error: Content is protected !!