September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೆಳಾಲು ಗ್ರಾಮ ಪಂಚಾಯತ್‌ನಲ್ಲಿ ಗಣರಾಜ್ಯೋತ್ಸವ ಆಚರಣೆ

ಬೆಳಾಲು: ಬೆಳಾಲು ಗ್ರಾಮ ಪಂಚಾಯತ್‌ನಲ್ಲಿ ಜ.26ರಂದು ಗಣರಾಜ್ಯೋತ್ಸವ ಆಚರಣೆ ನಡೆಸಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಧ್ವಜಾರೋಹಣ ಮಾಡಿ ಶುಭ ಹಾರೈಸಿದರು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಾಲಾ ವಿದ್ಯಾರ್ಥಿಗಳು ಹಾಗೂ ಸರಸ್ವತಿ ಶಾಲಾ ವಿದ್ಯಾರ್ಥಿಗಳು ನಾಡಗೀತೆ ಧ್ವಜ ಗೀತೆ ರಾಷ್ಟ್ರಗೀತೆಯನ್ನು ಹಾಡಿದರು. ಪಂಚಾಯತ್‌ಸಿಬ್ಬಂದಿಗಳಾದ ಪೂರ್ಣಿಮಾ, ಶಶಿಧರ ಓಡಿಪ್ರೊಟ್, ಡೀಕಯ್ಯ ಗೌಡ ಸಹಕರಿಸಿದರು.

Related posts

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಆಯುಷ್ಮಾನ್ ಭವ ಆರೋಗ್ಯ ಸೇವೆಗೆ ಚಾಲನೆ

Suddi Udaya

ಅಳದಂಗಡಿ: ದಿ‌. ಸುಶೀಲಾ ಕೊರಗಪ್ಪ ಪೂಜಾರಿ ಊರ ಇವರ 2ನೇ ವರ್ಷದ ಪುಣ್ಯಸ್ಮರಣೆ

Suddi Udaya

ಗುರುವಾಯನಕೆರೆ: ಶ್ರೀ ಶಾರದಾಂಭ ಭಜನಾ ಮಂಡಳಿ: ಶ್ರೀ ವರಮಹಾಲಕ್ಷ್ಮೀ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

Suddi Udaya

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ: ಮುಂಡೂರು ಶಾಲೆಯ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ.ಬಿ. ಆಯ್ಕೆ

Suddi Udaya

ಕೊಡಗು ವಿವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಕೆ.ಎನ್.ಜನಾರ್ಧನರವರ ನೇಮಕ: ಸಿರಿ ಸಂಸ್ಥೆಯಲ್ಲಿ ವಿಶೇಷ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!