24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಮಿತ್ತಬಾಗಿಲು ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಮಿತ್ತಬಾಗಿಲು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೭೬ನೇ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.

ಧ್ವಜಾರೋಹಣವನ್ನು ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಹೈದರಾಲಿ ಕಾಜೂರು ನೆರವೇರಿಸಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಇಂದಿರಾ ಕುಮಾರಿ ಸ್ವಾಗತಿಸಿದರು.ಅಧ್ಯಾಪಕರುಗಳಾದ ತಿಪ್ಪೇಸ್ವಾಮಿ, ಸುಷ್ಮಾ, ಶಶಿಕಲಾ, ಸಮೀಮಾ, ಜಯಶ್ರೀ ಹಾಗೂ ವಿದ್ಯಾರ್ಥಿಗಳು ಮತ್ತು ಅಡುಗೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕೆಎಸ್ಸಾರ್ಟಿಸಿ ಧರ್ಮಸ್ಥಳ ಘಟಕದ ಸಂಚಾರ ನಿಯಂತ್ರಕ ವರ್ಗೀಸ್ ನಿಧನ

Suddi Udaya

ಬಳಂಜ ವಾಲಿಬಾಲ್ ಕ್ಲಬ್ ಸೀಸನ್-5 ವಾಲಿಬಾಲ್ ಪಂದ್ಯಾಟ ಯಶಸ್ವಿಯಾಗಿ ಸಂಪನ್ನ.

Suddi Udaya

ಓಡಿಲ್ನಾಳ ಆಕಸ್ಮಿಕ ಬೆಂಕಿ

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೈ‌ ಕೊಟ್ಟ ವಿದ್ಯುತ್: ವೈದ್ಯರಿಂದ ಕತ್ತಲಲ್ಲಿ ರೋಗಿಗಳ ಆರೋಗ್ಯ ತಪಾಸಣೆ: ಇನ್ವರ್ಟರ್ ವ್ಯವಸ್ಥೆಗಳು ಇಲ್ಲದೆ ಟಾರ್ಚ್ ಬೆಳಕಿನಿಂದ ಚಿಕಿತ್ಸೆ ನೀಡಬೇಕಾದ ಸ್ಥಿತಿ

Suddi Udaya

ಮಡಂತ್ಯಾರು ಗ್ರಾ.ಪಂ. ಗೆ ಪಂಚಾಯತ್ ರಾಜ್ ಆಯುಕ್ತೆ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಭೇಟಿ

Suddi Udaya

ಸುದ್ದಿ ಉದಯ ಪತ್ರಿಕೆಯ ಸೌಮ್ಯರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!