ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಮಿತ್ತಬಾಗಿಲು ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಮಿತ್ತಬಾಗಿಲು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೭೬ನೇ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.

ಧ್ವಜಾರೋಹಣವನ್ನು ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಹೈದರಾಲಿ ಕಾಜೂರು ನೆರವೇರಿಸಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಇಂದಿರಾ ಕುಮಾರಿ ಸ್ವಾಗತಿಸಿದರು.ಅಧ್ಯಾಪಕರುಗಳಾದ ತಿಪ್ಪೇಸ್ವಾಮಿ, ಸುಷ್ಮಾ, ಶಶಿಕಲಾ, ಸಮೀಮಾ, ಜಯಶ್ರೀ ಹಾಗೂ ವಿದ್ಯಾರ್ಥಿಗಳು ಮತ್ತು ಅಡುಗೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಮೆಸ್ಕಾಂನಲ್ಲಿ ಕಾರ್ಯನಿರ್ವಹಿಸುತ್ತಿರುವ ನಾಗೇಶ್ ಕುಲಾಲ್ ರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ಸರ್ಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ

Suddi Udaya

ಇಂದಬೆಟ್ಟು ಸ.ಹಿ ಪ್ರಾಥಮಿಕ ಶಾಲಾ ಸಂಸತ್ ರಚನೆ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ” ಭಿತ್ತಿಪತ್ರಿಕೆ ಅನಾವರಣ “

Suddi Udaya

ಬೆಳಾಲು : ನೇತ್ರಾವತಿ ನದಿಯಲ್ಲಿ ಮುಳುಗಿದ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಮೇ.31ಕ್ಕೆ ನಿವೃತ್ತರಾಗುತ್ತಿರುವ ಟೀಚರ್ಸ್ ಕೋಪರೇಟಿವ್ ಬ್ಯಾಂಕ್ ಮೆನೇಜರ್ ಲ| ರವೀಂದ್ರ ಶೆಟ್ಟಿ ಬಳಂಜ

Suddi Udaya
error: Content is protected !!