21.5 C
ಪುತ್ತೂರು, ಬೆಳ್ತಂಗಡಿ
February 4, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಸರ್ಕಾರಿ ಇಲಾಖಾ ಸುದ್ದಿ

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

ಧರ್ಮಸ್ಥಳ ಘಟಕದಲ್ಲಿ ಇಂಧನ ಮಾಸಿಕ ಆಚರಣೆ, ರಾಷ್ಟ್ರೀಯ ರಸ್ತೆ ಸುರಕ್ಷತಾ ಆಚರಣೆ ಹಾಗೂ ಚಾಲಕರ ದಿನಾಚರಣೆಯನ್ನು ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಧರ್ಮಸ್ಥಳದ ಠಾಣಾಧಿಕಾರಿ ಕಿಶೋರ್ ಕಾರ್ಯಕ್ರಮ ಉದ್ಘಾಟಿಸಿದರು.

ವಿಭಾಗೀಯ ಯಾಂತ್ರಿಕ ಅಭಿಯಂತರರು ಹಾಗೂ ಧರ್ಮಸ್ಥಳ ಘಟಕದ ಘಟಕ ವ್ಯವಸ್ಥಾಪಕರು ಭಾಗವಹಿಸಿದ್ದರು. ಘಟಕದ ಎಲ್ಲಾ ಚಾಲಕ, ನಿರ್ವಾಹಕರನ್ನು ಪುಷ್ಪವನ್ನು ನೀಡುವುದರ ಮೂಲಕ ಅಭಿನಂದಿಸಲಾಯಿತು.

ಘಟಕ ವ್ಯವಸ್ಥಾಪಕ ಸುಂದರ ಎನ್. ಸ್ವಾಗತಿಸಿ ಪ್ರಾಸ್ತಾವಿಸಿದರು. ರೋಷನ್ ಪ್ರಶಾಂತ ವಾಲ್ಟರ್ ಕಾರ್ಯಕ್ರಮ ನಿರೂಪಸಿದರು. ಧರ್ಮಸ್ಥಳ ಘಟಕದ ಸಹಾಯಕ ಕಾರ್ಯಾಧ್ಯಕ್ಷ ಕಮಲ್‌ರಾಜ್ ವಂದಿಸಿದರು.

Related posts

ಧರ್ಮಸ್ಥಳ: ಅನ್ಯಕೋಮಿನ ಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

Suddi Udaya

ಬೆಳ್ತಂಗಡಿ ಮಹಿಳಾ ವೃಂದದಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಬೀಡಿ ಗುತ್ತಿಗೆ ಸಂಘದ ನೂತನ ಅಧ್ಯಕ್ಷರಾಗಿ ಸಿ. ಮಹಮ್ಮದ್ ಕಕ್ಕಿಂಜೆ, ಕಾರ್ಯದರ್ಶಿಯಾಗಿ ರಫಾಯಲ್ ವೇಗಸ್ ಆಯ್ಕೆ

Suddi Udaya

ತೆಂಕಕಾರಂದೂರು : ಜನಾರ್ದನ ಆಚಾರ್ಯ ರವರ ಮನೆಯ ಹಿಂಬದಿ ಗುಡ್ಡ ಕುಸಿತ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಸರ್ವರಿಗೂ ಹೊಸ ವರ್ಷದ ಶುಭಾಶಯಗಳು: ಪರಸ್ಪರ ಪ್ರೀತಿ-ವಿಶ್ವಾಸ, ಗೌರವದೊಂದಿಗೆ, ಶಾಂತಿ ಸಾಮರಸ್ಯ ಮೂಡಿಬರಲಿ, ಮಾನವೀಯತೆ ಮೆರೆಯಲಿ: ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya
error: Content is protected !!