September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಸರ್ಕಾರಿ ಇಲಾಖಾ ಸುದ್ದಿ

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

ಧರ್ಮಸ್ಥಳ ಘಟಕದಲ್ಲಿ ಇಂಧನ ಮಾಸಿಕ ಆಚರಣೆ, ರಾಷ್ಟ್ರೀಯ ರಸ್ತೆ ಸುರಕ್ಷತಾ ಆಚರಣೆ ಹಾಗೂ ಚಾಲಕರ ದಿನಾಚರಣೆಯನ್ನು ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಧರ್ಮಸ್ಥಳದ ಠಾಣಾಧಿಕಾರಿ ಕಿಶೋರ್ ಕಾರ್ಯಕ್ರಮ ಉದ್ಘಾಟಿಸಿದರು.

ವಿಭಾಗೀಯ ಯಾಂತ್ರಿಕ ಅಭಿಯಂತರರು ಹಾಗೂ ಧರ್ಮಸ್ಥಳ ಘಟಕದ ಘಟಕ ವ್ಯವಸ್ಥಾಪಕರು ಭಾಗವಹಿಸಿದ್ದರು. ಘಟಕದ ಎಲ್ಲಾ ಚಾಲಕ, ನಿರ್ವಾಹಕರನ್ನು ಪುಷ್ಪವನ್ನು ನೀಡುವುದರ ಮೂಲಕ ಅಭಿನಂದಿಸಲಾಯಿತು.

ಘಟಕ ವ್ಯವಸ್ಥಾಪಕ ಸುಂದರ ಎನ್. ಸ್ವಾಗತಿಸಿ ಪ್ರಾಸ್ತಾವಿಸಿದರು. ರೋಷನ್ ಪ್ರಶಾಂತ ವಾಲ್ಟರ್ ಕಾರ್ಯಕ್ರಮ ನಿರೂಪಸಿದರು. ಧರ್ಮಸ್ಥಳ ಘಟಕದ ಸಹಾಯಕ ಕಾರ್ಯಾಧ್ಯಕ್ಷ ಕಮಲ್‌ರಾಜ್ ವಂದಿಸಿದರು.

Related posts

ಉಜಿರೆ: ಸುರ್ಯ ರಸ್ತೆಯ ಪಡುವೆಟ್ಟು ಜನವಸತಿ ಪ್ರದೇಶಕ್ಕೆ ‘ಕೃಷ್ಣನಗರ’ ನಾಮಫಲಕ ಅನಾವರಣ

Suddi Udaya

ಮಲವಂತಿಗೆ ಗ್ರಾ.ಪಂ. ಮತ್ತು ಕೆನರಾ ಬ್ಯಾಂಕ್ ವತಿಯಿಂದ ಜನ ಸುರಕ್ಷಾ ಸಂಪೂರ್ಣತಾ ಅಭಿಯಾನ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಸಂಚಾರ ನಿಯಂತ್ರಣ ಮತ್ತು ರಸ್ತೆ ಸುರಕ್ಷತಾ ಮಾಹಿತಿ ಕಾರ್ಯಾಗಾರ

Suddi Udaya

ಓಡಿಲ್ನಾಳ 149 ಬೂತ್ ಸಮಿತಿ ಅಧ್ಯಕ್ಷರಾಗಿ ಉಮೇಶ್ ಕುಲಾಲ್, ಕಾರ್ಯದರ್ಶಿಯಾಗಿ ಸಂತೋಷ್ ಆರ್ ಗೌಡ ಆಯ್ಕೆ

Suddi Udaya

ಬೆಳ್ತಂಗಡಿ: ಗ್ರಾಮೀಣ ಕುಶಲ ಕರ್ಮಿಗಳಿಗೆ ಸುಧಾರಿತ ಉಪಕರಣ ಹಾಗೂ ಸಾಧನಾ ಸಲಕರಣೆ ವಿತರಣೆ

Suddi Udaya

ಬಟ್ಲಡ್ಕ ಜಮಾಅತ್ ನ ಉರೂಸ್ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

Suddi Udaya
error: Content is protected !!