22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಸರ್ಕಾರಿ ಇಲಾಖಾ ಸುದ್ದಿ

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

ಧರ್ಮಸ್ಥಳ ಘಟಕದಲ್ಲಿ ಇಂಧನ ಮಾಸಿಕ ಆಚರಣೆ, ರಾಷ್ಟ್ರೀಯ ರಸ್ತೆ ಸುರಕ್ಷತಾ ಆಚರಣೆ ಹಾಗೂ ಚಾಲಕರ ದಿನಾಚರಣೆಯನ್ನು ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಧರ್ಮಸ್ಥಳದ ಠಾಣಾಧಿಕಾರಿ ಕಿಶೋರ್ ಕಾರ್ಯಕ್ರಮ ಉದ್ಘಾಟಿಸಿದರು.

ವಿಭಾಗೀಯ ಯಾಂತ್ರಿಕ ಅಭಿಯಂತರರು ಹಾಗೂ ಧರ್ಮಸ್ಥಳ ಘಟಕದ ಘಟಕ ವ್ಯವಸ್ಥಾಪಕರು ಭಾಗವಹಿಸಿದ್ದರು. ಘಟಕದ ಎಲ್ಲಾ ಚಾಲಕ, ನಿರ್ವಾಹಕರನ್ನು ಪುಷ್ಪವನ್ನು ನೀಡುವುದರ ಮೂಲಕ ಅಭಿನಂದಿಸಲಾಯಿತು.

ಘಟಕ ವ್ಯವಸ್ಥಾಪಕ ಸುಂದರ ಎನ್. ಸ್ವಾಗತಿಸಿ ಪ್ರಾಸ್ತಾವಿಸಿದರು. ರೋಷನ್ ಪ್ರಶಾಂತ ವಾಲ್ಟರ್ ಕಾರ್ಯಕ್ರಮ ನಿರೂಪಸಿದರು. ಧರ್ಮಸ್ಥಳ ಘಟಕದ ಸಹಾಯಕ ಕಾರ್ಯಾಧ್ಯಕ್ಷ ಕಮಲ್‌ರಾಜ್ ವಂದಿಸಿದರು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ /ದುಗಾ೯ದೇವಿ ದೇವಸ್ಥಾನದಲ್ಲಿ ಮನೆ-ಮನೆಯಿಂದ ಅಡಕೆ ಸಂಗ್ರಹಣಾ ಅಭಿಯಾನ, ರಥಬೀದಿಯ ಕಾಂಕ್ರಿಟೀಕರಣದ ಉದ್ಘಾಟನೆ ಹಾಗೂ ದೇವಸ್ಥಾನದ ಮುಖ ಮಂಟಪದ ಶಿಲಾನ್ಯಾಸ

Suddi Udaya

ಅಜ್ಞಾತ ಸಂತ ಹರ್ಡೇಕರ್ ಮಂಜಪ್ಪ ಪುಸ್ತಕ ಬಿಡುಗಡೆ

Suddi Udaya

ಖಾಸಗಿ ವಿಮಾಕಂಪೆನಿಗಳಿಂದ ವಿಮಾ ಕಾನೂನಿನ ಉಲ್ಲಂಘನೆ ಆರೋಪ: ಜನಸಾಮಾನ್ಯರಿಗೆ ಅನ್ಯಾಯ: ಹಷ೯ ಡಿ’ಸೋಜ

Suddi Udaya

ಮಡಂತ್ಯಾರು: ವರ್ತಕ ಬಂಧು ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪಟ್ರಮೆ ಪಟ್ಟೂರು ಶ್ರೀರಾಮ ಪ್ರೌಢಶಾಲೆಗೆ ಶೇ. 100 ಫಲಿತಾಂಶ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ

Suddi Udaya
error: Content is protected !!