September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ನೆಲ್ಯಾಡಿ ಸಂತ ಅಲ್ಫೋನ್ಸ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ

ಬೆಳ್ತಂಗಡಿ ಧರ್ಮ ಪ್ರಾಂತ್ಯದ ಏಕೈಕ ಸಂತ ಅಲ್ಫೋನ್ಸ ವಾರ್ಷಿಕ ಮಹೋತ್ಸವ ಮಹೋತ್ಸವ ಧಾರ್ಮಿಕ ಶ್ರದ್ದೆ ಮತ್ತು ಭಕ್ತಿಯಿಂದ ಹತ್ತು ದಿನಗಳ ವರೆಗೆ ಸಾವಿರಾರು ಮಂದಿ ಭಕ್ತರು ಭೇಟಿ ನೀಡಿ ತಮ್ಮ ಇಷ್ಟಾರ್ಥ ಗಳನ್ನು ಸಂತ ಅಲ್ಫೋನ್ಸ ಮುಖಾಂತರ ಪ್ರಭು ಕ್ರಿಸ್ತರಲ್ಲಿ ಭಿನ್ನವಿಸಿ ಕೊಳ್ಳಲಾಯಿತು. ನೋವೇನಾ, ಬಲಿಪೂಜೆ,ಆಕರ್ಷಕ ಮೆರವಣಿಗೆ, ಅನ್ನ ಸಂತರ್ಪಣೆ ಹಾಗೂ ವಿವಿಧ ಮನೋರಂಜನ ಕಾರ್ಯಕ್ರಮಗಳಿಂದ ಅದ್ದೂರಿ ಯಾಗಿ ಆಚರಿಸಲಾಯಿತು.

ಕ್ರೈಸ್ತ ಸಮಾಜದ ವಿವಿದ ಧರ್ಮ ಗುರುಗಳ ಸಾನಿದ್ಯ ಹಬ್ಬಕ್ಕೆ ವಿಶೇಷ ಕಳೆಯನ್ನು ನೀಡಿತು. ರಾಸ ಬಲಿಪೂಜೆ ಯಲ್ಲಿ ರೆ. ಫಾ.ಸಿಬಿ ತೋಮಸ್ ಪನಚಿಕ್ಕಲ್,ರೆ. ಫಾ.ಜೇಮ್ಸ್ ಬೆಥನಿ,ರೆ. ಫಾ.ಅರುಣ್ ಕೊಕ್ಕಡ,ರೆ. ಫಾ.ನೋಮಿಸ್ ಸೆಂಟ್ ಜಾರ್ಜ್,ರೆ. ಫಾ.ಬಿಜು ಜೋನ್, ಪುತ್ತೂರು ಧರ್ಮ ಪ್ರಾಂತ್ಯ,ರೆ. ಫಾ. ಅನಿಷ್ ಆರ್ಲ ಕೊಣಾಲು.ರೆ. ಫಾ.ಬಿನು ವರ್ ಗೀಸ್ ಇಚಿಲಂಪಾಡಿ,ರೆ. ಫಾ.ಜೋಬಿಷ್ ತಡತಿಲ್ ಸೆಂಟ್ ಸ್ಟೀಪ ನ್ ನೆಲ್ಯಾಡಿ, ರೆ. ಫಾ.ಜೋಸೆಫ್ ಪಾòಪಕ್ಕಲ್ ಅಡ್ಡ ಹೊಳೆ,ರೆ. ಫಾ.ಜೈಸನ್ ಬೆಥನಿ, ರೆ ಫಾ ಹಣಿ ಜೇಕಬ್, ರೆ ಫಾ. ಜೋಬಿಷ್ ಉದನೆ, ರೆ ಫಾ ಜೋಸೆಫ್ ಪೂದಕ್ಕುಯಿ ಶಿರಾಡಿ,ರೆ ಫಾ.ಜಿಬಿನ್ ಬೋಬಿ ಕೊಕ್ಕಡ,ರೆ ಫಾ ಜಿಜನ್ ಮೊದಲಾದವರು ಭಾಗವಹಿಸಿದ್ದರು

ಟ್ರಷ್ಟಿ ಗಳಾದ ಅಲೆಕ್ಸಾಂಡರ್ ಚೆಮ್ಪಿತಾನಮ್, ಜೋಬಿನ್ ಪರಪರಾಗತ್, ಅಲ್ಬಿನ್ ಕೈದ ಮಟ್ಟಮ್, ಶಿಬು ಪನಚಿಕ್ಕಲ್ ಮೇಲುಸ್ತುವಾರಿ ವಹಿಸಿದ್ದರು.

ರೆ ಫಾ. ಶಾಜಿ ಮಾತ್ಯು ಪುಣ್ಯ ಕ್ಷೇತ್ರದ ಧರ್ಮ ಗುರುಗಳು ಸ್ವಾಗತಿಸಿ, ರೆ ಫಾ ಎಬಿನ್ ವಂದಿಸಿದರು.

Related posts

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ವೈಭವದ ಸಿರಿಹಬ್ಬ-2026 ಉದ್ಘಾಟನೆ

Suddi Udaya

ಲಾಯಿಲ ಸಂಗಾತಿ ನಗರದಲ್ಲಿ ವಿದ್ಯುತ್ ಕಂಬದ ಮೇಲೆ ಬಿದ್ದು ರಸ್ತೆಗೆ ಅಡ್ಡಲಾಗಿ ಉರುಳಿದ 3 ಮರಗಳು

Suddi Udaya

ಜು.2: ಭಾರತೀಯ ಜನತಾ ಪಾರ್ಟಿ ದ.ಕ. ಜಿಲ್ಲೆ ಹಾಗೂ ಬೆಳ್ತಂಗಡಿ ಮಂಡಲ ರೈತ ಮೋರ್ಚಾ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಬೃಹತ್ ಪ್ರತಿಭಟನೆ ನಡೆಸುವ ಬಗ್ಗೆ ವಿಶೇಷ ಬೈಠಕ್ ಸಭೆ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಹಳ್ಳಿ ಸಂತೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

Suddi Udaya

ಮಡಂತ್ಯಾರು: ಶ್ರೀ ರಾಮ ನಗರ ಹಾರಬೆ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ: ಗಣಹೋಮ, ನಾಗ ದೇವರಿಗೆ ನಾಗ ತಂಬಿಲ ಸೇವೆ

Suddi Udaya
error: Content is protected !!