22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ ಸ.ಪ.ಪೂ. ಕಾಲೇಜಿನ ಹಳೆ ವಿದ್ಯಾರ್ಥಿಗಳಿಂದ ನಿವೃತ್ತ ಯೋಧ ವಿಕ್ರಂ ಜೆ.ಎನ್ ರಿಗೆ ಸನ್ಮಾನ

ಪುಂಜಾಲಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಗಳು, ಪುಣ್ಯ ಫ್ರೆಂಡ್ಸ್ ಮಿತ್ರರು ವಾಟ್ಸಾಪ್ ಗ್ರೂಪ್ ಇವರಿಂದ ಭಾರತೀಯ ಭೂಸೇನೆಯಲ್ಲಿ ಸುಮಾರು 20 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಯೋಧ ವಿಕ್ರಂ ಜೆ.ಎನ್. ವಂಜಾರೆ ಇವರನ್ನು ಹಳೆ ವಿದ್ಯಾರ್ಥಿ ಮಿತ್ರರು ಸೇರಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಹಳೆ ಮಿತ್ರರಾದ ಜಯಂತ್ ಪೂಜಾರಿ, ಮಹೇಶ್, ವಿನ್ಸೆಂಟ್ ಮೊರಸ್, ಮಂಜುನಾಥ ದಾಸ್, ಪ್ರವೀಣ್ ಶೆಟ್ಟಿ, ನವೀನ್, ಜಯಂತ ಕುಲಾಲ್, ಆಶಾ, ಪ್ರತಿಮಾ, ಭಾರತಿ ಪೂಜಾರಿ, ಭವ್ಯ ಶೆಟ್ಟಿ, ಇಂದುಶ್ರೀ ಜಯಂತ್ ಉಪಸ್ಥಿತರಿದ್ದರು.

Related posts

ಮೂಡುಕೋಡಿ: ಒಕ್ಕೂಟದ ಪದಗ್ರಹಣ ಸಮಾರಂಭ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಮೇ 31 : ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ನಿವೃತ್ತಿ

Suddi Udaya

ಕರಾಟೆ ಪಟುಗಳ ಹಳದಿ ಬೆಲ್ಟ್ ಪರೀಕ್ಷೆ: ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿ.ಬಿ.ಎಸ್.ಇ ಶಾಲೆಯ 35 ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಬಳಂಜ ಶಾಲಾ ಅಮೃತ ಮಹೋತ್ಸವ ಆಚರಣಾ ಸಮಿತಿ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ -ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ: ರೂ.571 ಕೋಟಿ ವಾರ್ಷಿಕ ವ್ಯವಹಾರ, ರೂ.1.53 ಕೋಟಿ ನಿವ್ವಳ ಲಾಭ, ಸದಸ್ಯರಿಗೆ ಶೇ.18 ಡಿವಿಡೆಂಟ್

Suddi Udaya
error: Content is protected !!