July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜು

ಪುದುವೆಟ್ಟು ಶ್ರೀ.ಧ.ಮಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ


ಪುದುವೆಟ್ಟು : ಶ್ರೀ.ಧ.ಮಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 76 ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಟಿಕ್ಕ ಸಾಹೇಬ್ ಇವರು ಧ್ವಜಾರೋಹಣವನ್ನು ನೆರವೇರಿಸಿ ವಿದ್ಯಾರ್ಥಿಗಳಿಗೆ ಗಣರಾಜ್ಯೋತ್ಸವದ ಮಹತ್ವದ ಕುರಿತು ಮಾತನಾಡಿ ಶುಭಾಶಯಗಳನ್ನು ಸಲ್ಲಿಸಿದರು.

ಎಲ್ಲಾ ಶಿಕ್ಷಕ ವೃಂದದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯ ಶೀನಪ್ಪಗೌಡ ಸ್ವಾಗತಿಸಿದರು ಹಾಗೂ ಶಿಕ್ಷಕರಾದ ನಿಶಾಂತ್ ಕುಮಾರ್ ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಸಮರ್ಪಿಸಿದರು.

Related posts

ತಣ್ಣೀರುಪಂತ: ಕುದ್ರಡ್ಕದಲ್ಲಿ ಮೂವರು ಮಕ್ಕಳಿಗೆ ಹಾವು ಕಡಿತ

Suddi Udaya

ಪ್ರೊ. ನಾವುಜಿರೆ ನಿಧನಕ್ಕೆ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ. ಯದುಪತಿ ಗೌಡರಿಂದ ಸಂತಾಪ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಏಕತಾ ದಿನ ಆಚರಣೆ

Suddi Udaya

ಮಿತ್ತರೋಡಿ ಪ್ರಸಾದ್ ಆಚಾರ್ಯ ರವರಿಂದ ಕಾಪಿನಡ್ಕ ಶಾಲಾ ಮಕ್ಕಳಿಗೆ ಉಚಿತ ಡ್ರಾಯಿಂಗ್ ಪುಸ್ತಕ ವಿತರಣೆ

Suddi Udaya

ಡಿ.18: ಬೆಳ್ತಂಗಡಿ ರೋಟರಿ ಕ್ಲಬ್‌ಗೆ ಜಿಲ್ಲಾ ಗವರ್ನರ್ ಭೇಟಿ : ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಿಲಾನ್ಯಾಸ- ಸೇವಾ ಯೋಜನೆಗಳ ಹಸ್ತಾಂತರ

Suddi Udaya

ಸದಸ್ಯರು ತಂದ ಅವಿಶ್ವಾಸ ನಿರ್ಣಯ ಮಂಡನೆ ಯಶಸ್ವಿ: ಅಧ್ಯಕ್ಷ ಗಾದಿ ಕಳೆದುಕೊಂಡ ಪುದುವೆಟ್ಟು ಗ್ರಾಪಂ ಅಧ್ಯಕ್ಷೆ ಅನಿತಾ ಕುಮಾರಿ – ಉಪಾಧ್ಯಕ್ಷ ಪೂರ್ಣಾಕ್ಷ ಪ್ರಭಾರ ಅಧ್ಯಕ್ಷರಾಗಿ ಕಾರ್ಯನಿರ್ವಹಣೆ

Suddi Udaya
error: Content is protected !!