29.6 C
ಪುತ್ತೂರು, ಬೆಳ್ತಂಗಡಿ
June 1, 2025
ಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿವರದಿ

ಬಿಗ್‌ಬಾಸ್ ಕನ್ನಡ ಸೀಸನ್ 11 ರ ಟ್ರೋಫಿ ಮುಡಿಗೇರಿಸಿಕೊಂಡ ಹಾವೇರಿಯ ಹಳ್ಳಿ ಹೈದ ಹನುಮಂತು

ಬಿಗ್ ಬಾಸ್ ಕನ್ನಡ ಸೀಸನ್ 11ರ ವಿನ್ನರ್ ಯಾರು ಅನ್ನೋ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಹಳ್ಳಿ ಹೈದ ಹಾವೇರಿಯ ಕುವರ ಹನುಮಂತು ಬಿಗ್‌ಬಾಸ್ ಸೀಸನ್ 11ರ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ತ್ರಿವಿಕ್ರಮ್ ಮತ್ತು ರಜತ್ ಅವರನ್ನು ಹಿಂದಿಕ್ಕೆ ಹಳ್ಳಿ ಹೈದ ಕಪ್ ಗೆ ಮುತ್ತಿಟ್ಟಿದ್ದಾರೆ. ಹನುಮಂತು ಕಪ್ ಜೊತೆಗೆ 50 ಲಕ್ಷ ರೂ ನಗದು ಬಹುಮಾನ ಕೂಡ ಗೆದ್ದಿದ್ದಾರೆ. ಇನ್ನು ತ್ರಿವಿಕ್ರಮ್ ಅವರು ಫಸ್ಟ್ ರನ್ನರ್ ಅಪ್ ಆಗಿ ಒಟ್ಟು 15 ಲಕ್ಷ ರೂ ನಗದು ಬಹುಮಾನ ಗೆದ್ದಿದ್ದಾರೆ.

ಹನುಮಂತ ಅವರಿಗೆ 5 ಕೋಟಿ 23 ಲಕ್ಷಕ್ಕೂ ಅಧಿಕ ವೋಟ್ ಬಂದಿತ್ತು. ರನ್ನರ್ ಅಪ್ ತ್ರಿವಿಕ್ರಮ್ ಗೆ 2 ಕೋಟಿ ಗೂ ಅಧಿಕ ವೋಟ್ ಬಂದಿತ್ತು. ಇದು ಸೀಸನ್ 10ರಲ್ಲಿ ಸ್ಪರ್ಧಿಗಳಿಗೆ ಸಿಕ್ಕ ವೋಟಿಂಗ್‌ಗಿಂತ ಎರಡು ಪಟ್ಟು ಹೆಚ್ಚು. ರಜತ್ ಕಿಶನ್ ಅವರು ಎರಡನೇ ರನ್ನರ್ ಅಪ್ ಆದರು. ಜೊತೆಗೆ 10 ಲಕ್ಷ ರೂ ನಗದು ಬಹುಮಾನ ಗೆದ್ದಿದ್ದಾರೆ.

Related posts

ಮುಡಾ ಪ್ರಕರಣ ಬಿಜೆಪಿಯ‌ ಷಡ್ಯಂತರ, ಮುಖ್ಯಮಂತ್ರಿ ವಿರುದ್ಧ ಸೇಡಿನ ರಾಜಕೀಯವಷ್ಟೇ: ರಕ್ಷಿತ್ ಶಿವರಾಂ

Suddi Udaya

ಬೆಳ್ತಂಗಡಿ: ಉಪನ್ಯಾಸಕ ಪುನೀತ್ ಕುಮಾರ್ ಬಯಲು ಅವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಅನ್ವಿತ್ ತೃತೀಯ ಸ್ಥಾನ

Suddi Udaya

ದುಬೈಯಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ಕಾಶಿಪಟ್ಣ ದಾರುನ್ನೂರ್ ಎಜ್ಯುಕೇಶನ್ ಸೆಂಟರ್ ಅಧ್ಯಕ್ಷ ತ್ವಾಕಾ ಅಹ್ಮದ್ ಮುಸ್ಲಿಯಾರ್ ರಿಗೆ ಸನ್ಮಾನ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 1,16,990 ಅಂತರದಿಂದ ಭಾರಿ ಮುನ್ನಡೆ

Suddi Udaya

ಬಡಗಕಾರಂದೂರು ಗ್ರಾಮದ ಎ ಒಕ್ಕೂಟದ ಎರಡು ಸ್ವಸಹಾಯ ಸಂಘಗಳ ಉದ್ಘಾಟನೆ

Suddi Udaya
error: Content is protected !!