25.5 C
ಪುತ್ತೂರು, ಬೆಳ್ತಂಗಡಿ
June 8, 2026
ಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿವರದಿ

ಬಿಗ್‌ಬಾಸ್ ಕನ್ನಡ ಸೀಸನ್ 11 ರ ಟ್ರೋಫಿ ಮುಡಿಗೇರಿಸಿಕೊಂಡ ಹಾವೇರಿಯ ಹಳ್ಳಿ ಹೈದ ಹನುಮಂತು

ಬಿಗ್ ಬಾಸ್ ಕನ್ನಡ ಸೀಸನ್ 11ರ ವಿನ್ನರ್ ಯಾರು ಅನ್ನೋ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಹಳ್ಳಿ ಹೈದ ಹಾವೇರಿಯ ಕುವರ ಹನುಮಂತು ಬಿಗ್‌ಬಾಸ್ ಸೀಸನ್ 11ರ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ತ್ರಿವಿಕ್ರಮ್ ಮತ್ತು ರಜತ್ ಅವರನ್ನು ಹಿಂದಿಕ್ಕೆ ಹಳ್ಳಿ ಹೈದ ಕಪ್ ಗೆ ಮುತ್ತಿಟ್ಟಿದ್ದಾರೆ. ಹನುಮಂತು ಕಪ್ ಜೊತೆಗೆ 50 ಲಕ್ಷ ರೂ ನಗದು ಬಹುಮಾನ ಕೂಡ ಗೆದ್ದಿದ್ದಾರೆ. ಇನ್ನು ತ್ರಿವಿಕ್ರಮ್ ಅವರು ಫಸ್ಟ್ ರನ್ನರ್ ಅಪ್ ಆಗಿ ಒಟ್ಟು 15 ಲಕ್ಷ ರೂ ನಗದು ಬಹುಮಾನ ಗೆದ್ದಿದ್ದಾರೆ.

ಹನುಮಂತ ಅವರಿಗೆ 5 ಕೋಟಿ 23 ಲಕ್ಷಕ್ಕೂ ಅಧಿಕ ವೋಟ್ ಬಂದಿತ್ತು. ರನ್ನರ್ ಅಪ್ ತ್ರಿವಿಕ್ರಮ್ ಗೆ 2 ಕೋಟಿ ಗೂ ಅಧಿಕ ವೋಟ್ ಬಂದಿತ್ತು. ಇದು ಸೀಸನ್ 10ರಲ್ಲಿ ಸ್ಪರ್ಧಿಗಳಿಗೆ ಸಿಕ್ಕ ವೋಟಿಂಗ್‌ಗಿಂತ ಎರಡು ಪಟ್ಟು ಹೆಚ್ಚು. ರಜತ್ ಕಿಶನ್ ಅವರು ಎರಡನೇ ರನ್ನರ್ ಅಪ್ ಆದರು. ಜೊತೆಗೆ 10 ಲಕ್ಷ ರೂ ನಗದು ಬಹುಮಾನ ಗೆದ್ದಿದ್ದಾರೆ.

Related posts

ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ಅಂಗದಾನ ಜಾಗೃತಿ ಕಾರ್ಯಕ್ರಮ ‘ಧಾತ್ರು’ ಆಯೋಜನೆ

Suddi Udaya

ಕಥೊಲಿಕ್ ಕ್ರೆಡಿಟ್ ಸಹಕಾರಿ ಸಂಘದ ಬೆಳ್ಳಿ ಹಬ್ಬ ಸಮಾರೋಪ ಸಮಾರಂಭ

Suddi Udaya

ಅಪಘಾತವಾದ ಅಂಬುಲೆನ್ಸ್‌ನಲ್ಲಿ‌ದ್ದ‌ ಗಾಯಾಳು ಮಹಿಳೆ ಸಾವು

Suddi Udaya

ಧರ್ಮಸ್ಥಳ :ಅಜಿಕುರಿ ಹೆಜ್ಜೇನು ದಾಳಿಯಿಂದ ಆಸ್ಪತ್ರೆಗೆ ದಾಖಲಾದ ಗಾಯಾಳುಗಳ ಆರೋಗ್ಯ ವಿಚಾರಿಸಿದ ರಕ್ಷಿತ್ ಶಿವರಾಂ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸ್ಜಿದ್ ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಮೇ 20,21: ಸಿಇಟಿ ಪರೀಕ್ಷೆ

Suddi Udaya
error: Content is protected !!