25.5 C
ಪುತ್ತೂರು, ಬೆಳ್ತಂಗಡಿ
June 8, 2026
ಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿವರದಿ

ಬಿಗ್‌ಬಾಸ್ ಕನ್ನಡ ಸೀಸನ್ 11 ರ ಟ್ರೋಫಿ ಮುಡಿಗೇರಿಸಿಕೊಂಡ ಹಾವೇರಿಯ ಹಳ್ಳಿ ಹೈದ ಹನುಮಂತು

ಬಿಗ್ ಬಾಸ್ ಕನ್ನಡ ಸೀಸನ್ 11ರ ವಿನ್ನರ್ ಯಾರು ಅನ್ನೋ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಹಳ್ಳಿ ಹೈದ ಹಾವೇರಿಯ ಕುವರ ಹನುಮಂತು ಬಿಗ್‌ಬಾಸ್ ಸೀಸನ್ 11ರ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ತ್ರಿವಿಕ್ರಮ್ ಮತ್ತು ರಜತ್ ಅವರನ್ನು ಹಿಂದಿಕ್ಕೆ ಹಳ್ಳಿ ಹೈದ ಕಪ್ ಗೆ ಮುತ್ತಿಟ್ಟಿದ್ದಾರೆ. ಹನುಮಂತು ಕಪ್ ಜೊತೆಗೆ 50 ಲಕ್ಷ ರೂ ನಗದು ಬಹುಮಾನ ಕೂಡ ಗೆದ್ದಿದ್ದಾರೆ. ಇನ್ನು ತ್ರಿವಿಕ್ರಮ್ ಅವರು ಫಸ್ಟ್ ರನ್ನರ್ ಅಪ್ ಆಗಿ ಒಟ್ಟು 15 ಲಕ್ಷ ರೂ ನಗದು ಬಹುಮಾನ ಗೆದ್ದಿದ್ದಾರೆ.

ಹನುಮಂತ ಅವರಿಗೆ 5 ಕೋಟಿ 23 ಲಕ್ಷಕ್ಕೂ ಅಧಿಕ ವೋಟ್ ಬಂದಿತ್ತು. ರನ್ನರ್ ಅಪ್ ತ್ರಿವಿಕ್ರಮ್ ಗೆ 2 ಕೋಟಿ ಗೂ ಅಧಿಕ ವೋಟ್ ಬಂದಿತ್ತು. ಇದು ಸೀಸನ್ 10ರಲ್ಲಿ ಸ್ಪರ್ಧಿಗಳಿಗೆ ಸಿಕ್ಕ ವೋಟಿಂಗ್‌ಗಿಂತ ಎರಡು ಪಟ್ಟು ಹೆಚ್ಚು. ರಜತ್ ಕಿಶನ್ ಅವರು ಎರಡನೇ ರನ್ನರ್ ಅಪ್ ಆದರು. ಜೊತೆಗೆ 10 ಲಕ್ಷ ರೂ ನಗದು ಬಹುಮಾನ ಗೆದ್ದಿದ್ದಾರೆ.

Related posts

ಪಡಂಗಡಿ: ಅರುಣ್ ಡಿಸೋಜ ಹೃದಯಾಘಾತದಿಂದ ನಿಧನ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಡ್ರಮ್ ಸೆಟ್ ಕೊಡುಗೆ

Suddi Udaya

ಕೊಕ್ಕಡ ಚಲಿಸುತ್ತಿದ್ದ ಬಸ್ ಮೇಲೆ ಬಿದ್ದ ವಿದ್ಯುತ್ ಕಂಬ

Suddi Udaya

ನಾಳದಲ್ಲಿ ಅಯ್ಯಪ್ಪ ಪೂಜೆ- ಇರುಮುಡಿ ಕಟ್ಟುವ ಕಾರ್ಯಕ್ರಮ

Suddi Udaya

ಸಕಲೇಶಪುರದ ಯುವಕ ನಾಪತ್ತೆ ನೇತ್ರಾವತಿ ನದಿಯಲ್ಲಿ ಯುವಕನ ಮೃತದೇಹ ಪತ್ತೆ

Suddi Udaya

ಏಕಾಏಕಿ ವಾಹನದ ಮುಂಭಾಗಕ್ಕೆ ಹಾರಿ ರಸ್ತೆ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya
error: Content is protected !!