22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೆಳ್ತಂಗಡಿ ಹಯಾತುಲ್ ಇಸ್ಲಾಂ ಸೆಕೆಂಡರಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ: ಬೆಳ್ತಂಗಡಿ ಹಯಾತುಲ್ ಇಸ್ಲಾಂ ಸೆಕೆಂಡರಿ ಮದ್ರಸ ವತಿಯಿಂದ ಗಣರಾಜ್ಯೋತ್ಸವ ಆಚರಣೆಯು ಬೆಳ್ತಂಗಡಿ ಖಿಲ್ರ್ ಜುಮ್ಮಾ ಮಸೀದಿಯಲ್ಲಿ ವಠಾರದಲ್ಲಿ ನಡೆಯಿತು

ಖಿಲ್ರ್ ಜುಮ್ಮಾ ಮಸೀದಿ ಉಪಾಧ್ಯಕ್ಷ ಅಕ್ಬರ್ ಬೆಳ್ತಂಗಡಿ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ದಾರುಸ್ಸಲಾಂ ಕಾಲೇಜು ಪ್ರಾಧ್ಯಾಪಕ ಸಿನಾನ್ ಹೈತಮಿ ಗಣರಾಜ್ಯೋತ್ಸವದ ಸಂದೇಶ ನೀಡಿದರು.

ಈ ಸಂದರ್ಭದಲ್ಲಿ ನೌಶಾದ್ ಫೈಝೀ, ನಹೀಮ್ ಅಝ್ಝರಿ ಅಶ್ರಫ್ ಮುಸ್ಲಿಯಾರ್, ದಾರುಸ್ಸಲಾಂ ವಿಧ್ಯಾರ್ಥಿಗಳು, ಮದರಸ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯ ಸಿದ್ದೀಕ್ ಅಝ್ಝರಿ ಸ್ವಾಗತಿಸಿ, ಅಬ್ದುಲ್ ರಹಮಾನ್ ಮದನಿ ವಂದಿಸಿದರು.

Related posts

“ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ , ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೆಬಲ್ ಫೌಂಡೇಶನ್ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಥಮ ಚಿಕಿತ್ಸೆ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಶಿಬಿರ

Suddi Udaya

ಪ್ರಾದೇಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಸೇವಾ ನಿವೃತ್ತಿ

Suddi Udaya

ಕೊಕ್ಕಡ: ತಿಪ್ಪಮಾಜಲ್ ಮೇರಿ ವರ್ಗಿಸ್ ರವರ ಮನೆಗೆ ಸಿಡಿಲು ಬಡಿದು ಅಪಾರ ಹಾನಿ

Suddi Udaya

ಲಾಯಿಲ ಗ್ರಾ.ಪಂ.ನಲ್ಲಿ ಸ್ವಚ್ಛತಾ ಸಿಬ್ಬಂದಿಗಳಿಗೆ ರೈನ್ ಕೋಟ್ ಹಾಗೂ ಕೊಡೆ ವಿತರಣೆ

Suddi Udaya

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಟೈಲರ್ ಬಿ. ಕೃಷ್ಣ ಮಡಿವಾಳ ನಿಧನ

Suddi Udaya

ವೇಣೂರು: ಮನೆಯಲ್ಲಿ ಇಟ್ಟಿದ್ದ ರೂ 2.25 ಲಕ್ಷ ನಗದು ಹಣ ಕಳವು

Suddi Udaya
error: Content is protected !!