23.3 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಮಿತ್ತಬಾಗಿಲು ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಮಿತ್ತಬಾಗಿಲು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೭೬ನೇ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.

ಧ್ವಜಾರೋಹಣವನ್ನು ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಹೈದರಾಲಿ ಕಾಜೂರು ನೆರವೇರಿಸಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಇಂದಿರಾ ಕುಮಾರಿ ಸ್ವಾಗತಿಸಿದರು.ಅಧ್ಯಾಪಕರುಗಳಾದ ತಿಪ್ಪೇಸ್ವಾಮಿ, ಸುಷ್ಮಾ, ಶಶಿಕಲಾ, ಸಮೀಮಾ, ಜಯಶ್ರೀ ಹಾಗೂ ವಿದ್ಯಾರ್ಥಿಗಳು ಮತ್ತು ಅಡುಗೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವತಿಯಿಂದ ಹರೀಶ್ ಮೂಲ್ಯ ರವರಿಗೆ ಆರ್ಥಿಕ ಧನಸಹಾಯ

Suddi Udaya

ಬೆಳ್ತಂಗಡಿ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾದಲ್ಲಿ 50 ನೇ ವರ್ಷದ ಸಂಭ್ರಮಾಚರಣೆ

Suddi Udaya

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದಲ್ಲಿ ಆಟಿಕೋಲ: ನೂರಾರು ಭಕ್ತರಿಂದ ಶ್ರೀ ದೈವದ ದರ್ಶನ, ವಿಶೇಷ ಸೇವೆ

Suddi Udaya

ನಾರಾವಿ: ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು

Suddi Udaya

ಬೆಳ್ತಂಗಡಿ: ವಿಶೇಷ ಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ, ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ, ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಹಾಗೂ ಕೃಷಿ ಸಾಧನಾ ಸಲಕರಣೆ ವಿತರಣೆ

Suddi Udaya

ಮೈಸೂರಿನ ಎಸ್.ಡಿ.ಎಂ.ಐ.ಎಂ.ಡಿ.ಯ ಪಿ.ಜಿ.ಡಿ.ಎಂ. ಕೋರ್ಸಿಗೆ ಎರಡನೆ ಬಾರಿ ಇ.ಎಫ್.ಎಂ.ಡಿ. ಮಾನ್ಯತೆ ನವೀಕರಣ: ಡಾ| ಡಿ. ಹೆಗ್ಗಡೆಯವರಿಂದ ಜಾಗತಿಕ ಮಾನ್ಯತೆ ನವೀಕರಣ ಪ್ರಮಾಣಪತ್ರ ಸ್ವೀಕಾರ

Suddi Udaya
error: Content is protected !!