22.5 C
ಪುತ್ತೂರು, ಬೆಳ್ತಂಗಡಿ
June 5, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ ಚಾರ್ಮಾಡಿ ವಲಯದಿಂದ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಪಂದ್ಯಾಟ ಮತ್ತು ನೃತ್ಯ ಸ್ಪರ್ಧೆ

ಚಾರ್ಮಾಡಿ: ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ ಚಾರ್ಮಾಡಿ ವಲಯ ಇವರ ವತಿಯಿಂದ ಸ್ವಜಾತಿ ಬಾಂಧವರ ಮಾಗಣೆ ಮಟ್ಟದ ಹೊನಲು ಬೆಳಕಿನ ಪುರುಷರ ಹಾಗೂ ಮಹಿಳೆಯರ (7+1) ಮುಕ್ತ ಗ್ರಿಪ್ ಮಾದರಿಯ ಹಗ್ಗ ಜಗ್ಗಾಟ ಪಂದ್ಯಾಟ ಹಾಗೂ ನೃತ್ಯ ಸ್ಪರ್ಧೆಯು ಜ.25ರಂದು ನಡೆಯಿತು.

ಪಂದ್ಯಾಟ ಹಾಗೂ ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಿದ ರಾಜನ್ ಶ್ರೀ ಕುಂಬಾರರ ಸಂಘ ವಿವೇಕಾನಂದ ನಗರ, ಗಾಂಧಿನಗರ ಕಕ್ಕೆಜಾಲು, ಪುತ್ರಬೈಲು, ಮೇಲಿನ ಕೊಪ್ಪ ಲಾಯಿಲದ ಸದಸ್ಯರು ಮೂರು ಸ್ಪರ್ಧೆಗಳಲ್ಲಿ ಪ್ರಥಮ ಬಹುಮಾನವನ್ನು ತನ್ನದಾಗಿಸಿಕೊಂಡರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಹಾಗೂ ಗ್ರಾಮೀಣ ವತಿಯಿಂದ ದಿ. ಕೆ. ವಸಂತ ಬಂಗೇರ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಹಿಳಾ ದಿನಾಚರಣೆ

Suddi Udaya

ಕಳಿಯ ಗ್ರಾಮದ ಕೊಜಪ್ಪಾಡಿ ಮನೆಯ ಯಜ್ಞೇಶ್ ಪೂಜಾರಿಯವರ ಕಾಲಿನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ವೇಣೂರು: ಬಜಿರೆ ನಿವಾಸಿ ಶ್ರೀಮತಿ ವಸಂತಿ ನಿಧನ

Suddi Udaya

ಕನ್ಯಾಡಿ ಶ್ರೀ ಸದಾಶಿವೇಶ್ವರ ಭಜನಾ ಮಂಡಳಿಯ ವಾರ್ಷಿಕೋತ್ಸವ

Suddi Udaya

ಅರಣ್ಯ ಒತ್ತುವರಿ ಮತ್ತು ಪಟ್ಟಾ ಜಮೀನು ಸೇರಿ 3 ಎಕರೆಗಿಂತ ಕಡಿಮೆ ಇರುವ ಅರಣ್ಯ ಒತ್ತುವರಿದಾರರನ್ನು ತೆರವುಗೊಳಿಸುವಂತಿಲ್ಲ: ಪ್ರತಾಪ್ ಸಿಂಹ ನಾಯಕ್

Suddi Udaya
error: Content is protected !!