23.5 C
ಪುತ್ತೂರು, ಬೆಳ್ತಂಗಡಿ
March 7, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ ಚಾರ್ಮಾಡಿ ವಲಯದಿಂದ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಪಂದ್ಯಾಟ ಮತ್ತು ನೃತ್ಯ ಸ್ಪರ್ಧೆ

ಚಾರ್ಮಾಡಿ: ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ ಚಾರ್ಮಾಡಿ ವಲಯ ಇವರ ವತಿಯಿಂದ ಸ್ವಜಾತಿ ಬಾಂಧವರ ಮಾಗಣೆ ಮಟ್ಟದ ಹೊನಲು ಬೆಳಕಿನ ಪುರುಷರ ಹಾಗೂ ಮಹಿಳೆಯರ (7+1) ಮುಕ್ತ ಗ್ರಿಪ್ ಮಾದರಿಯ ಹಗ್ಗ ಜಗ್ಗಾಟ ಪಂದ್ಯಾಟ ಹಾಗೂ ನೃತ್ಯ ಸ್ಪರ್ಧೆಯು ಜ.25ರಂದು ನಡೆಯಿತು.

ಪಂದ್ಯಾಟ ಹಾಗೂ ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಿದ ರಾಜನ್ ಶ್ರೀ ಕುಂಬಾರರ ಸಂಘ ವಿವೇಕಾನಂದ ನಗರ, ಗಾಂಧಿನಗರ ಕಕ್ಕೆಜಾಲು, ಪುತ್ರಬೈಲು, ಮೇಲಿನ ಕೊಪ್ಪ ಲಾಯಿಲದ ಸದಸ್ಯರು ಮೂರು ಸ್ಪರ್ಧೆಗಳಲ್ಲಿ ಪ್ರಥಮ ಬಹುಮಾನವನ್ನು ತನ್ನದಾಗಿಸಿಕೊಂಡರು.

Related posts

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya

ಎ.14 ರವರೆಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಡೈಮಂಡ್ ಹಬ್ಬ

Suddi Udaya

ಆಕರ್ಷ ಗೆ ಪಿ. ಎಚ್. ಡಿ ಪ್ರದಾನ

Suddi Udaya

ತೆಂಕಕಾರಂದೂರು: ಸ.ಕಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಬೆಳ್ತಂಗಡಿ :ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಗೆ ರಾಜ್ಯಮಟ್ಟದ ಹಲವು ಪ್ರಶಸ್ತಿ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
error: Content is protected !!