22.7 C
ಪುತ್ತೂರು, ಬೆಳ್ತಂಗಡಿ
June 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ “ಕೊಳಂಬೆ” ಕಿರುಚಿತ್ರ ನಿರ್ಮಾಣ: ವಿಕೆ ಸ್ಟುಡಿಯೋಸ್ ಕನ್ನಡ ಕಿರುಚಿತ್ರೋತ್ಸವ 2025, ‘ಕೊಳಂಬೆ’ ಬೆಸ್ಟ್ ಕಿರುಚಿತ್ರ ಡಬಲ್ ಪ್ರಶಸ್ತಿ,ಅನೀಶ್ ಅಮೀನ್ ಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ

ಬೆಳ್ತಂಗಡಿ: ಬೆಂಗಳೂರಿನ ವಿಕೆ ಸ್ಟುಡಿಯೋಸ್ ವತಿಯಿಂದ ಆಯೋಜನೆಗೊಂಡ ವಿಕೆ ಸ್ಟುಡಿಯೋಸ್ ಕನ್ನಡ ಕಿರುಚಿತ್ರೋತ್ಸವ 2025ರ ಬೆಸ್ಟ್ ಕಿರು ಚಿತ್ರ ಪ್ರಶಸ್ತಿಗೆ “ಕೊಳಂಬೆ” ಬದುಕು ಕಟ್ಟಿದ ಕಥೆ ಎಂಬ ಕಿರುಚಿತ್ರ ಭಾಜನವಾಗಿದೆ. ಜೊತೆಗೆ ಉತ್ತಮ ನಿರ್ದೇಶಕ ಪ್ರಶಸ್ತಿಗೆ ಕೊಳಂಬೆ ಕಿರು ಚಿತ್ರವನ್ನು ನಿರ್ದೇಶಿಸಿದ ಅನೀಶ್ ವೇಣೂರು ಅವರ ಪಾಲಾಗಿದೆ. ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ,ಉದ್ಯಮಿ ಮೋಹನ್ ಕುಮಾರ್ ನೇತೃತ್ವದಲ್ಲಿ ನಿರ್ಮಾಣಗೊಂಡ ಕೊಳಂಬೆ ಕಿರುಚಿತ್ರಕ್ಕೆ ಎರೆಡೆರಡು ಪ್ರಶಸ್ತಿ ಲಭಿಸಿದೆ.

ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಳಂಬೆ ಚಿತ್ರ ತಂಡ ಈ ಪ್ರಶಸ್ತಿಯನ್ನು ಸ್ವೀಕರಿಸಿದೆ.

ಬೆಳ್ತಂಗಡಿಯ ಚಾರ್ಮಾಡಿ ಸಮೀಪದ ಕೊಳಂಬೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದ ಕುರಿತಾದ ದುರಂತವನ್ನು ನೆನಪಿಸುವ ಮತ್ತು ಅಲ್ಲಿಯ ಜನತೆ ಮತ್ತೆ ಹೇಗೆ ಬದುಕು ಕಟ್ಟಿಕೊಂಡರು ಎಂಬುವುದರ ಕುರಿತಾದ ಕಿರುಚಿತ್ರ ಇದಾಗಿದೆ.

Related posts

ಅರಸಿನಮಕ್ಕಿಯಲ್ಲಿ 31ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಂಪನ್ನ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

71ನೇ ಅಖಿಲ ಭಾರತ ಸಹಕಾರ ಸಪ್ತಾಹ-2024: ಬೆಳ್ತಂಗಡಿ ತಾಲೂಕು ಮಟ್ಟದ ಸಹಕಾರ ಸಪ್ತಾಹ ಉದ್ಘಾಟನೆ

Suddi Udaya

ಬೆಳ್ತಂಗಡಿ: ಕಲ್ಲಗುಡ್ಡೆ ನಿವಾಸಿ ಚಂದ್ರ ನಿಧನ

Suddi Udaya

ಕಲ್ಮಂಜ : ಮದ್ಮಲ್‌ ಕಟ್ಟೆಯಲ್ಲಿ ನಿಲ್ಲಿಸಿದ ರೂ.65 ಸಾವಿರ ಮೌಲ್ಯದ ಮೋಟಾರ್‌ ಸೈಕಲ್‌ ಕಳವು

Suddi Udaya

ಎ.13,ವಿಷು ಕಣಿ ಆಚರಣಾ ಸಮಿತಿಯಿಂದ ಕೇರಳ ಸಂಪ್ರಾದಾಯಿಕ ವಿಷು ಕಣಿ ಆಚರಣೆ: ಕೇರಳ ಚೆಂಡೆ ಪ್ರದರ್ಶನ, ಪೂಕಳಂ, ಮನೋರಂಜನಾ ಕಾರ್ಯಕ್ರಮ, 32 ಬಗೆಯ ಉಟೋಪಚಾರ

Suddi Udaya
error: Content is protected !!