July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ “ಕೊಳಂಬೆ” ಕಿರುಚಿತ್ರ ನಿರ್ಮಾಣ: ವಿಕೆ ಸ್ಟುಡಿಯೋಸ್ ಕನ್ನಡ ಕಿರುಚಿತ್ರೋತ್ಸವ 2025, ‘ಕೊಳಂಬೆ’ ಬೆಸ್ಟ್ ಕಿರುಚಿತ್ರ ಡಬಲ್ ಪ್ರಶಸ್ತಿ,ಅನೀಶ್ ಅಮೀನ್ ಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ

ಬೆಳ್ತಂಗಡಿ: ಬೆಂಗಳೂರಿನ ವಿಕೆ ಸ್ಟುಡಿಯೋಸ್ ವತಿಯಿಂದ ಆಯೋಜನೆಗೊಂಡ ವಿಕೆ ಸ್ಟುಡಿಯೋಸ್ ಕನ್ನಡ ಕಿರುಚಿತ್ರೋತ್ಸವ 2025ರ ಬೆಸ್ಟ್ ಕಿರು ಚಿತ್ರ ಪ್ರಶಸ್ತಿಗೆ “ಕೊಳಂಬೆ” ಬದುಕು ಕಟ್ಟಿದ ಕಥೆ ಎಂಬ ಕಿರುಚಿತ್ರ ಭಾಜನವಾಗಿದೆ. ಜೊತೆಗೆ ಉತ್ತಮ ನಿರ್ದೇಶಕ ಪ್ರಶಸ್ತಿಗೆ ಕೊಳಂಬೆ ಕಿರು ಚಿತ್ರವನ್ನು ನಿರ್ದೇಶಿಸಿದ ಅನೀಶ್ ವೇಣೂರು ಅವರ ಪಾಲಾಗಿದೆ. ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ,ಉದ್ಯಮಿ ಮೋಹನ್ ಕುಮಾರ್ ನೇತೃತ್ವದಲ್ಲಿ ನಿರ್ಮಾಣಗೊಂಡ ಕೊಳಂಬೆ ಕಿರುಚಿತ್ರಕ್ಕೆ ಎರೆಡೆರಡು ಪ್ರಶಸ್ತಿ ಲಭಿಸಿದೆ.

ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಳಂಬೆ ಚಿತ್ರ ತಂಡ ಈ ಪ್ರಶಸ್ತಿಯನ್ನು ಸ್ವೀಕರಿಸಿದೆ.

ಬೆಳ್ತಂಗಡಿಯ ಚಾರ್ಮಾಡಿ ಸಮೀಪದ ಕೊಳಂಬೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದ ಕುರಿತಾದ ದುರಂತವನ್ನು ನೆನಪಿಸುವ ಮತ್ತು ಅಲ್ಲಿಯ ಜನತೆ ಮತ್ತೆ ಹೇಗೆ ಬದುಕು ಕಟ್ಟಿಕೊಂಡರು ಎಂಬುವುದರ ಕುರಿತಾದ ಕಿರುಚಿತ್ರ ಇದಾಗಿದೆ.

Related posts

ಕಲ್ಮಂಜ: ಪಲ್ಕೆ ಆಚಾರಿಬೆಟ್ಟು ನಿವಾಸಿ ಕಲ್ಯಾಣಿ ನಿಧನ

Suddi Udaya

ಬೆಳ್ತಂಗಡಿ : ಬಿಜೆಪಿ ಯುವ ಮೋರ್ಚಾ ವತಿಯಿಂದ ‘ರಾಷ್ಟ್ರ ಮೊದಲು’ ತಿರಂಗಾ ಯಾತ್ರೆ

Suddi Udaya

ಕುಕ್ಕೇಡಿ ಡಾ. ಬಿ. ಆರ್ ಅಂಬೇಡ್ಕರ್ ಭವನದ ಮುಂದುವರಿದ ಕಾಮಗಾರಿ ಗೆ ಹೆಚ್ಚುವರಿ ರೂ.50 ಲಕ್ಷ ಅನುದಾನ ಮಂಜೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಸಮಾಜ ಸೇವೆ ಮುಖೇನಾ ಗುರುತಿಸಿಕೊಂಡಿರುವ ಉಜಿರೆ ಬದುಕು ಕಟ್ಟೋಣ ಸೇವಾ ಟ್ರಸ್ಟ್ ಸಂಚಾಲಕ,ಉದ್ಯಮಿ ಮೋಹನ್ ಕುಮಾರ್ ಗೆ ಪ್ರತಿಷ್ಠಿತ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ-2024 ಪ್ರದಾನ

Suddi Udaya

ಮಡಂತ್ಯಾರ್ ರೋಟರಿ ಕ್ಲಬ್ ವತಿಯಿಂದ ಸಾಲುಮರ ಸಾರ್ವಜನಿಕ ಬಸ್ ನಿಲ್ದಾಣ ಉದ್ಘಾಟನೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ರಾಜಪಾಲರಿಂದ ರಾಜ್ಯ ಪ್ರಶಸ್ತಿ ಪತ್ರ

Suddi Udaya
error: Content is protected !!