23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ “ಕೊಳಂಬೆ” ಕಿರುಚಿತ್ರ ನಿರ್ಮಾಣ: ವಿಕೆ ಸ್ಟುಡಿಯೋಸ್ ಕನ್ನಡ ಕಿರುಚಿತ್ರೋತ್ಸವ 2025, ‘ಕೊಳಂಬೆ’ ಬೆಸ್ಟ್ ಕಿರುಚಿತ್ರ ಡಬಲ್ ಪ್ರಶಸ್ತಿ,ಅನೀಶ್ ಅಮೀನ್ ಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ

ಬೆಳ್ತಂಗಡಿ: ಬೆಂಗಳೂರಿನ ವಿಕೆ ಸ್ಟುಡಿಯೋಸ್ ವತಿಯಿಂದ ಆಯೋಜನೆಗೊಂಡ ವಿಕೆ ಸ್ಟುಡಿಯೋಸ್ ಕನ್ನಡ ಕಿರುಚಿತ್ರೋತ್ಸವ 2025ರ ಬೆಸ್ಟ್ ಕಿರು ಚಿತ್ರ ಪ್ರಶಸ್ತಿಗೆ “ಕೊಳಂಬೆ” ಬದುಕು ಕಟ್ಟಿದ ಕಥೆ ಎಂಬ ಕಿರುಚಿತ್ರ ಭಾಜನವಾಗಿದೆ. ಜೊತೆಗೆ ಉತ್ತಮ ನಿರ್ದೇಶಕ ಪ್ರಶಸ್ತಿಗೆ ಕೊಳಂಬೆ ಕಿರು ಚಿತ್ರವನ್ನು ನಿರ್ದೇಶಿಸಿದ ಅನೀಶ್ ವೇಣೂರು ಅವರ ಪಾಲಾಗಿದೆ. ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ,ಉದ್ಯಮಿ ಮೋಹನ್ ಕುಮಾರ್ ನೇತೃತ್ವದಲ್ಲಿ ನಿರ್ಮಾಣಗೊಂಡ ಕೊಳಂಬೆ ಕಿರುಚಿತ್ರಕ್ಕೆ ಎರೆಡೆರಡು ಪ್ರಶಸ್ತಿ ಲಭಿಸಿದೆ.

ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಳಂಬೆ ಚಿತ್ರ ತಂಡ ಈ ಪ್ರಶಸ್ತಿಯನ್ನು ಸ್ವೀಕರಿಸಿದೆ.

ಬೆಳ್ತಂಗಡಿಯ ಚಾರ್ಮಾಡಿ ಸಮೀಪದ ಕೊಳಂಬೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದ ಕುರಿತಾದ ದುರಂತವನ್ನು ನೆನಪಿಸುವ ಮತ್ತು ಅಲ್ಲಿಯ ಜನತೆ ಮತ್ತೆ ಹೇಗೆ ಬದುಕು ಕಟ್ಟಿಕೊಂಡರು ಎಂಬುವುದರ ಕುರಿತಾದ ಕಿರುಚಿತ್ರ ಇದಾಗಿದೆ.

Related posts

ಕಾರಿಂಜ ಶ್ರೀ ವನಶಾಸ್ತಾರ ಮತ್ತು ವೀರಭದ್ರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಉಗ್ರಾಣ , ಕಾರ್ಯಾಲಯ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಶಿಶಿಲ ಗ್ರಾಮದ ಸೇಸಪ್ಪ ಮಲೆಕುಡಿಯ ರವರ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ಉಜಿರೆ: ವಾಸದ ಮನೆ ಕೆಡವಿ ಮನೆ ಸೊತ್ತು ಬೀದಿಗೆಸೆದ ವಿಲಕ್ಷಣ ಘಟನೆ: ವೀಡಿಯೋ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಗೆ ಜೀವ ಬೆದರಿಕೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 11 ನೇ ಗುರುತು ಮಾಡಿದ ಜಾಗದಲ್ಲಿ ಸಿಗದ ಅವಶೇಷಗಳು

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಯಶಸ್ವಿ ದ್ವಿತೀಯ ಸ್ಥಾನ

Suddi Udaya

ಅಖಿಲ ಭಾರತ ವೃತ್ತಿ ಪರೀಕ್ಷೆ : ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಗೆ ಶೇ. 98 ಫಲಿತಾಂಶ

Suddi Udaya
error: Content is protected !!