25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ “ಕೊಳಂಬೆ” ಕಿರುಚಿತ್ರ ನಿರ್ಮಾಣ: ವಿಕೆ ಸ್ಟುಡಿಯೋಸ್ ಕನ್ನಡ ಕಿರುಚಿತ್ರೋತ್ಸವ 2025, ‘ಕೊಳಂಬೆ’ ಬೆಸ್ಟ್ ಕಿರುಚಿತ್ರ ಡಬಲ್ ಪ್ರಶಸ್ತಿ,ಅನೀಶ್ ಅಮೀನ್ ಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ

ಬೆಳ್ತಂಗಡಿ: ಬೆಂಗಳೂರಿನ ವಿಕೆ ಸ್ಟುಡಿಯೋಸ್ ವತಿಯಿಂದ ಆಯೋಜನೆಗೊಂಡ ವಿಕೆ ಸ್ಟುಡಿಯೋಸ್ ಕನ್ನಡ ಕಿರುಚಿತ್ರೋತ್ಸವ 2025ರ ಬೆಸ್ಟ್ ಕಿರು ಚಿತ್ರ ಪ್ರಶಸ್ತಿಗೆ “ಕೊಳಂಬೆ” ಬದುಕು ಕಟ್ಟಿದ ಕಥೆ ಎಂಬ ಕಿರುಚಿತ್ರ ಭಾಜನವಾಗಿದೆ. ಜೊತೆಗೆ ಉತ್ತಮ ನಿರ್ದೇಶಕ ಪ್ರಶಸ್ತಿಗೆ ಕೊಳಂಬೆ ಕಿರು ಚಿತ್ರವನ್ನು ನಿರ್ದೇಶಿಸಿದ ಅನೀಶ್ ವೇಣೂರು ಅವರ ಪಾಲಾಗಿದೆ. ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ,ಉದ್ಯಮಿ ಮೋಹನ್ ಕುಮಾರ್ ನೇತೃತ್ವದಲ್ಲಿ ನಿರ್ಮಾಣಗೊಂಡ ಕೊಳಂಬೆ ಕಿರುಚಿತ್ರಕ್ಕೆ ಎರೆಡೆರಡು ಪ್ರಶಸ್ತಿ ಲಭಿಸಿದೆ.

ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಳಂಬೆ ಚಿತ್ರ ತಂಡ ಈ ಪ್ರಶಸ್ತಿಯನ್ನು ಸ್ವೀಕರಿಸಿದೆ.

ಬೆಳ್ತಂಗಡಿಯ ಚಾರ್ಮಾಡಿ ಸಮೀಪದ ಕೊಳಂಬೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದ ಕುರಿತಾದ ದುರಂತವನ್ನು ನೆನಪಿಸುವ ಮತ್ತು ಅಲ್ಲಿಯ ಜನತೆ ಮತ್ತೆ ಹೇಗೆ ಬದುಕು ಕಟ್ಟಿಕೊಂಡರು ಎಂಬುವುದರ ಕುರಿತಾದ ಕಿರುಚಿತ್ರ ಇದಾಗಿದೆ.

Related posts

ತಾಲೂಕಿನ ಪುಟಾಣಿಗಳಿಗೆ ಕೆಜಿ ಲೆಕ್ಕದಲ್ಲಿ ಆಕರ್ಷಕವಾದ ಬಟ್ಟೆ ಖರೀದಿಗೆ ಸುವರ್ಣವಕಾಶ ಬೆಳ್ತಂಗಡಿಯಲ್ಲಿ ಪ್ರಾರಂಭಗೊಳ್ಳಲಿದೆ ಬೇಬಿ ಕ್ಲೌಡ್ ಕೆಜಿ ಮಾರ್ಟ್

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಡಾ| ವೀಣಾ ಬನ್ನಂಜೆ ರವರಿಂದ ನಾಲ್ಕನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ

Suddi Udaya

ಉಜಿರೆ ಪ್ರಗತಿ ಮಹಿಳಾ ಮಂಡಲದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya

ಪಾಲಡ್ಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಯೋಗ ರತ್ನ ಪ್ರಶಸ್ತಿಗೆ ಖುಷಿ. ಹೆಚ್, ಮೈಸೂರು ಆಯ್ಕೆ

Suddi Udaya

ತುಳುವರ ಬದುಕು, ಸಂಸ್ಕೃತಿ, ಸಂಘರ್ಷದ ಕಥಾನಕವೇ ಈ “ದಸ್ಕತ್”ಡಿಸೆಂಬರ್ 13 ರಂದು ಬಿಡುಗಡೆ,

Suddi Udaya
error: Content is protected !!