September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ “ಕೊಳಂಬೆ” ಕಿರುಚಿತ್ರ ನಿರ್ಮಾಣ: ವಿಕೆ ಸ್ಟುಡಿಯೋಸ್ ಕನ್ನಡ ಕಿರುಚಿತ್ರೋತ್ಸವ 2025, ‘ಕೊಳಂಬೆ’ ಬೆಸ್ಟ್ ಕಿರುಚಿತ್ರ ಡಬಲ್ ಪ್ರಶಸ್ತಿ,ಅನೀಶ್ ಅಮೀನ್ ಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ

ಬೆಳ್ತಂಗಡಿ: ಬೆಂಗಳೂರಿನ ವಿಕೆ ಸ್ಟುಡಿಯೋಸ್ ವತಿಯಿಂದ ಆಯೋಜನೆಗೊಂಡ ವಿಕೆ ಸ್ಟುಡಿಯೋಸ್ ಕನ್ನಡ ಕಿರುಚಿತ್ರೋತ್ಸವ 2025ರ ಬೆಸ್ಟ್ ಕಿರು ಚಿತ್ರ ಪ್ರಶಸ್ತಿಗೆ “ಕೊಳಂಬೆ” ಬದುಕು ಕಟ್ಟಿದ ಕಥೆ ಎಂಬ ಕಿರುಚಿತ್ರ ಭಾಜನವಾಗಿದೆ. ಜೊತೆಗೆ ಉತ್ತಮ ನಿರ್ದೇಶಕ ಪ್ರಶಸ್ತಿಗೆ ಕೊಳಂಬೆ ಕಿರು ಚಿತ್ರವನ್ನು ನಿರ್ದೇಶಿಸಿದ ಅನೀಶ್ ವೇಣೂರು ಅವರ ಪಾಲಾಗಿದೆ. ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ,ಉದ್ಯಮಿ ಮೋಹನ್ ಕುಮಾರ್ ನೇತೃತ್ವದಲ್ಲಿ ನಿರ್ಮಾಣಗೊಂಡ ಕೊಳಂಬೆ ಕಿರುಚಿತ್ರಕ್ಕೆ ಎರೆಡೆರಡು ಪ್ರಶಸ್ತಿ ಲಭಿಸಿದೆ.

ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಳಂಬೆ ಚಿತ್ರ ತಂಡ ಈ ಪ್ರಶಸ್ತಿಯನ್ನು ಸ್ವೀಕರಿಸಿದೆ.

ಬೆಳ್ತಂಗಡಿಯ ಚಾರ್ಮಾಡಿ ಸಮೀಪದ ಕೊಳಂಬೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದ ಕುರಿತಾದ ದುರಂತವನ್ನು ನೆನಪಿಸುವ ಮತ್ತು ಅಲ್ಲಿಯ ಜನತೆ ಮತ್ತೆ ಹೇಗೆ ಬದುಕು ಕಟ್ಟಿಕೊಂಡರು ಎಂಬುವುದರ ಕುರಿತಾದ ಕಿರುಚಿತ್ರ ಇದಾಗಿದೆ.

Related posts

ಗುರುವಾಯನಕೆರೆ ವಿದ್ವತ್ ಕಾಲೇಜಿನಲ್ಲಿ ಕಿಚನಾಮಿಕ್ಸ್ ಸಡಗರ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ‌ದರ್ಜೆ ಕಾಲೇಜಿನಲ್ಲಿ ಅಂತರ್ ಕಾಲೇಜು ಮಟ್ಟದ ಸಾಂಸ್ಕೃತಿಕ ಹಬ್ಬ ಅವಿನ್ಯ- 2025

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭೇಟಿ: ವಿಶೇಷ ಪೂಜೆ

Suddi Udaya

ಬೆಳ್ತಂಗಡಿಯಲ್ಲಿ ರಥಸಪ್ತಮಿಯ ಪ್ರಯುಕ್ತ 108 ಸಾಮೂಹಿಕ ಸೂರ್ಯ ನಮಸ್ಕಾರ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಅರಸಿನಮಕ್ಕಿ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಋತ್ವಿಜರ ಸ್ವಾಗತ, ಹೊರೆಕಾಣಿಕೆ ಉಗ್ರಾಣ ಉದ್ಘಾಟನೆ

Suddi Udaya
error: Content is protected !!