23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ಕಡಿರುದ್ಯಾವರ: ಕಡಿರುದ್ಯಾವರ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ರತ್ನಾವತಿ ರವರ ಅಧ್ಯಕ್ಷತೆಯಲ್ಲಿ ಜ.27 ರಂದು ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಸರಕಾರಿ ಪ್ರೌಢ ಶಾಲೆ ಕಕ್ಕಿಂಜೆಯ ಮುಖ್ಯೋಪಾಧ್ಯಾಯ ಶಂಭು ಶಂಕರ್ ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸಾವಿತ್ರಿ, ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತ್‌ ಸದಸ್ಯರಾದ ಅಶೋಕ್ ಕುಮಾರ್, ಶ್ರೀಮತಿ ಬೇಬಿ, ಸೂರಜ್ ಗೌಡ ವಳಂಬ್ರ, ರಾಜೇಶ್ ಗೌಡ, ಗುರುಪ್ರಸಾದ್, ಶ್ರೀಮತಿ ಲಾವಣ್ಯ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ ಬನಪ್ಪ ಗೌಡ್ರ ಸ್ವಾಗತಿಸಿ, ವಂದಿಸಿದರು. ಕಾರ್ಯದರ್ಶಿ ಜನಾರ್ದನ ಗೌಡ ಅನುಪಾಲನ ವರದಿ ವಾಚಿಸಿದರು. ವಿತೇಶ್ ಕೋಟ್ಯಾನ್ ಜಮಾ ಖರ್ಚುಗಳ ವಿವರವನ್ನು ಮಂಡಿಸಿದರು.

Related posts

ಬೆಳಾಲು ಗ್ರಾ.ಪಂ. ವತಿಯಿಂದ ಬೆಳಾಲು ಸಿ ಎ ಬ್ಯಾಂಕ್ ನ ಉಪಾಧ್ಯಕ್ಷರು ಹಾಗೂ ನಿರ್ದೇಶಕರಾಗಿ ಆಯ್ಕೆಯಾದ ಪಂಚಾಯತ್ ಸದಸ್ಯರುಗಳಿಗೆ ಗೌರವಾರ್ಪಣೆ

Suddi Udaya

ಮುಂಡಾಜೆ ಸಿ ಎ ಬ್ಯಾಂಕ್ ನಿಂದ ಎನ್ ಎಸ್ ಗೋಖಲೆ ಸ್ಮರಣಾರ್ಥ ವಿದ್ಯಾನಿಧಿ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಂಡೋಸ್ಕೋಪಿಕ್ ಸ್ಪೈನಲ್ ಸರ್ಜರಿ

Suddi Udaya

ಪಜಿರಡ್ಕ ಸೇತುವೆಯ ಡ್ಯಾಮ್ ಸ್ವಚ್ಛಗೊಳಿಸಿದ ಸ್ಥಳೀಯರು

Suddi Udaya

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ಸಂಭ್ರಮ 2025

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಪೋಷಕರಿಗೆ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!