24.4 C
ಪುತ್ತೂರು, ಬೆಳ್ತಂಗಡಿ
June 7, 2025
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಬಾಯಿ ಮತ್ತು ಹಲ್ಲಿನ ಆರೋಗ್ಯದ ಮುಂಜಾಗ್ರತಾ ಕ್ರಮದ ಕುರಿತು ಕಾರ್ಯಾಗಾರ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಬಾಯಿ ಮತ್ತು ಹಲ್ಲಿನ ಆರೋಗ್ಯದ ಮುಂಜಾಗ್ರತಾ ಕ್ರಮದ ಕುರಿತು ಹಾಗೂ ಸಾಮಾಜಿಕ ಜಾಲತಾಣದ ಸಾಧಕ ಬಾಧಕಗಳ ಕುರಿತು ಕಾರ್ಯಾಗಾರ ನಡೆಯಿತು.

ಕಾರ್ಯಾಗಾರವನ್ನು ಉಜಿರೆಯ ದಂತ ವೈದ್ಯೆ ಡಾ| ದೀಪಾಲಿ ಎಸ್. ಡೊಂಗ್ರೆ ನೆರವೇರಿಸಿ, ಹಲವಾರು ಉದಾಹರಣೆ, ಕಥೆ ಹಾಸ್ಯ, ರಸಪ್ರಶ್ನೆ ಹಾಗೂ ಸಂವಾದದ ಮುಖಾಂತರ ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್ ರಾವ್ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ. ಸ್ವಾಗತಿಸಿ, ವಿದ್ಯಾರ್ಥಿಗಳಾದ ಕು. ಸಿಂಧೂರ ಕಾರ್ಯಕ್ರಮನಿರೂಪಿಸಿ, ಕು. ಮಾಧುರ್ಯ ಧನ್ಯವಾದವಿತ್ತರು.

Related posts

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

Suddi Udaya

ಕಪಿಲಾ ನದಿ ಕಿರು ಸೇತುವೆ ದುರಸ್ತಿ ಸಮಿತಿ ಜಮೆ-ಖರ್ಚುಗಳ ಸಭೆ

Suddi Udaya

ಬಂದಾರು: ಕುಂಟಾಲಪಲ್ಕೆ ಕಲ್ಲರ್ಬಿ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ: ಮಣ್ಣು ತೆರವು ಕಾರ್ಯ

Suddi Udaya

ಸಾರ್ವಜನಿಕರ ದೂರಿನಂತೆ ಅನಧಿಕೃತ ವಸತಿಗ್ರಹ ವ್ಯವಹಾರ ಸ್ಥಗಿತಗೊಳಿಸಿದ ಧರ್ಮಸ್ಥಳ ಗ್ರಾಮ ಪಂಚಾಯತ್

Suddi Udaya

ಆಮಂತ್ರಣ ಮುದ್ದು ಕೃಷ್ಣ ಸ್ಪರ್ಧೆ ಬಹುಮಾನ ವಿತರಣಾ ಸಮಾರಂಭ

Suddi Udaya

ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ : ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya
error: Content is protected !!