25.7 C
ಪುತ್ತೂರು, ಬೆಳ್ತಂಗಡಿ
March 7, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಬಾಯಿ ಮತ್ತು ಹಲ್ಲಿನ ಆರೋಗ್ಯದ ಮುಂಜಾಗ್ರತಾ ಕ್ರಮದ ಕುರಿತು ಕಾರ್ಯಾಗಾರ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಬಾಯಿ ಮತ್ತು ಹಲ್ಲಿನ ಆರೋಗ್ಯದ ಮುಂಜಾಗ್ರತಾ ಕ್ರಮದ ಕುರಿತು ಹಾಗೂ ಸಾಮಾಜಿಕ ಜಾಲತಾಣದ ಸಾಧಕ ಬಾಧಕಗಳ ಕುರಿತು ಕಾರ್ಯಾಗಾರ ನಡೆಯಿತು.

ಕಾರ್ಯಾಗಾರವನ್ನು ಉಜಿರೆಯ ದಂತ ವೈದ್ಯೆ ಡಾ| ದೀಪಾಲಿ ಎಸ್. ಡೊಂಗ್ರೆ ನೆರವೇರಿಸಿ, ಹಲವಾರು ಉದಾಹರಣೆ, ಕಥೆ ಹಾಸ್ಯ, ರಸಪ್ರಶ್ನೆ ಹಾಗೂ ಸಂವಾದದ ಮುಖಾಂತರ ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್ ರಾವ್ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ. ಸ್ವಾಗತಿಸಿ, ವಿದ್ಯಾರ್ಥಿಗಳಾದ ಕು. ಸಿಂಧೂರ ಕಾರ್ಯಕ್ರಮನಿರೂಪಿಸಿ, ಕು. ಮಾಧುರ್ಯ ಧನ್ಯವಾದವಿತ್ತರು.

Related posts

ಬೆಳ್ತಂಗಡಿ: ಜೈನ್‌ಪೇಟೆ ನಿವಾಸಿ ರಮೇಶ್ ಆಚಾರ್ಯ ನಿಧನ

Suddi Udaya

ಜ.5: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಡಂತ್ಯಾರು ಶಾಖೆಯಲ್ಲಿ ಉಚಿತ ಬೃಹತ್ ವೈದ್ಯಕೀಯ ನೇತ್ರ ತಪಾಸಣಾ ಮತ್ತು ದಂತಾ ತಪಾಸಣೆ ಚಿಕಿತ್ಸಾ ಶಿಬಿರ

Suddi Udaya

ಶಾಸಕ ಪೂಂಜರ ಕಚೇರಿ ಶ್ರಮಿಕಕ್ಕೆ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಭೇಟಿ

Suddi Udaya

ತೆಕ್ಕಾರು: ಸರಳಿಕಟ್ಟೆ ಜಂಕ್ಷನ್ ನಲ್ಲಿ ಮೋರಿ ಕುಸಿತ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya

ಮಾ.2: ಭಾರತ್ ಬ್ಯಾಂಕ್ ಮುಂಬೈ ಇದರ ಬೆಳ್ತಂಗಡಿ ಕಚೇರಿ ಆರಂಭ: ಕೇಂದ್ರ ಬ್ಯಾಂಕಿನ ಅಧ್ಯಕ್ಷ-ಉಪಾಧ್ಯಕ್ಷರಿಂದ ಅಧಿಕೃತ ಉದ್ಘಾಟನೆ

Suddi Udaya
error: Content is protected !!