22.9 C
ಪುತ್ತೂರು, ಬೆಳ್ತಂಗಡಿ
May 31, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಸರ್ಕಾರಿ ಇಲಾಖಾ ಸುದ್ದಿ

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

ಧರ್ಮಸ್ಥಳ ಘಟಕದಲ್ಲಿ ಇಂಧನ ಮಾಸಿಕ ಆಚರಣೆ, ರಾಷ್ಟ್ರೀಯ ರಸ್ತೆ ಸುರಕ್ಷತಾ ಆಚರಣೆ ಹಾಗೂ ಚಾಲಕರ ದಿನಾಚರಣೆಯನ್ನು ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಧರ್ಮಸ್ಥಳದ ಠಾಣಾಧಿಕಾರಿ ಕಿಶೋರ್ ಕಾರ್ಯಕ್ರಮ ಉದ್ಘಾಟಿಸಿದರು.

ವಿಭಾಗೀಯ ಯಾಂತ್ರಿಕ ಅಭಿಯಂತರರು ಹಾಗೂ ಧರ್ಮಸ್ಥಳ ಘಟಕದ ಘಟಕ ವ್ಯವಸ್ಥಾಪಕರು ಭಾಗವಹಿಸಿದ್ದರು. ಘಟಕದ ಎಲ್ಲಾ ಚಾಲಕ, ನಿರ್ವಾಹಕರನ್ನು ಪುಷ್ಪವನ್ನು ನೀಡುವುದರ ಮೂಲಕ ಅಭಿನಂದಿಸಲಾಯಿತು.

ಘಟಕ ವ್ಯವಸ್ಥಾಪಕ ಸುಂದರ ಎನ್. ಸ್ವಾಗತಿಸಿ ಪ್ರಾಸ್ತಾವಿಸಿದರು. ರೋಷನ್ ಪ್ರಶಾಂತ ವಾಲ್ಟರ್ ಕಾರ್ಯಕ್ರಮ ನಿರೂಪಸಿದರು. ಧರ್ಮಸ್ಥಳ ಘಟಕದ ಸಹಾಯಕ ಕಾರ್ಯಾಧ್ಯಕ್ಷ ಕಮಲ್‌ರಾಜ್ ವಂದಿಸಿದರು.

Related posts

ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಹಣ ಕಳವು

Suddi Udaya

ಗಾಂಜಾ ನಶೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ಯುವಕ ಪೊಲೀಸ್ ವಶ: ಚಿಕ್ಕಮಗಳೂರು ದೊನಿಗದ್ದೆ ನಿವಾಸಿ ಸಂತೋಷ್ ಬಂಧನ

Suddi Udaya

ತೋಟಾತ್ತಾಡಿ:ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

Suddi Udaya

ಆಪರೇಷನ್ ಸಿಂಧೂರ: ಮುಂಡಾಜೆ ಪರಶುರಾಮ ದೇವಸ್ಥಾನದಲ್ಲಿ ಪ್ರಾಥ೯ನೆ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನಾ ಸಮಾರಂಭ

Suddi Udaya
error: Content is protected !!